Webdunia - Bharat's app for daily news and videos

Install App

ಸಿದ್ದು ಸಿಎಂ ಆಗಬೇಕೆಂದು ದೇವರ ಮೊರೆ

Webdunia
ಸೋಮವಾರ, 3 ಏಪ್ರಿಲ್ 2023 (21:50 IST)
ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಯಾದಗಿರಿ ಜಿಲ್ಲೆಯ ಶಹಾಪುರದ ನಿವಾಸಿಯಾದ ಅಭಿಮಾನಿಯೋರ್ವ ದೇವರ ಮೊರೆ ಹೋಗಿದ್ದಾರೆ.. ಗುರುಮಣಿಕಂಠ ಅಯ್ಯಪ್ಪ ಮಾಲೆ ಧರಿಸಿ ದೇವರ ಮೊರೆ ಹೋಗಿದ್ದಾರೆ. ಕೇರಳದ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಸಿದ್ದು ಸಿಎಂ ಆಗಬೇಕೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಮತ್ತೆ ಪ್ರಚಂಡ ಬಹುಮತದಿಂದ ಗೆದ್ದು ಮತ್ತೆ ರಾಜ್ಯದಲ್ಲಿ ಸಿಎಂ ಆಗಬೇಕು, ಶಹಾಪುರ ಕಾಂಗ್ರೆಸ್ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಮತ್ತೆ MLA ಆಗಬೇಕು ಎಂದು ಪೂಜೆ ಸಲ್ಲಿಸಿದ್ದಾರೆ.. ಕೈಯಲ್ಲಿ ಸಿದ್ದರಾಮಯ್ಯ ಹಾಗೂ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರ ಭಾವ ಚಿತ್ರ ಹೀಡಿದು ಅಯ್ಯಪ್ಪ ಸ್ವಾಮಿ ಮೊರೆ ಹೋಗಲಾಗಿದ್ದು, ಇರುಮುಡಿ ಕಟ್ಟಿ ನಂತರ ಅಷ್ಟಾಭೀಷಕ, ಪುಷ್ಪ ಅಭಿಷೇಕ ಪೂಜೆ ಮಾಡಿಸಲಾಗಿದೆ. ಶಾಸಕ ಶರಣಬಸಪ್ಪ ದರ್ಶನಾಪುರ ಪವರ್ ಟಿವಿ ನಡೆಸಿದ ಸ್ಟಿಂಗ್ ಆಪರೇಷನ್​​ನಲ್ಲಿ ಸಿಕ್ಕಿಬಿದ್ದಿದ್ರು. ಶಾಸಕರು ಓಎಫ್​ಸಿ ಕೇಬಲ್ ಅಳವಡಿಕೆ ಸಂಬಂಧ ಲಂಚ ಪಡೆದಿದ್ದ ದೃಶ್ಯ ಪವರ್ ಟಿವಿಯಲ್ಲಿ ಪ್ರಸಾರವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments