Webdunia - Bharat's app for daily news and videos

Install App

ಶಾಸಕರ ಗೆಲುವಿಗಾಗಿ ದೇವರ ಮೊರೆ

Webdunia
ಶನಿವಾರ, 15 ಏಪ್ರಿಲ್ 2023 (16:03 IST)
ವಿಜಯಪುರದಲ್ಲಿ ರಾಜಕೀಯ ರಂಗೇರಿದ್ದು, ಶಾಸಕರ ಗೆಲುವಿಗಾಗಿ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.. ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್​ ಶಾಸಕ ಶಿವಾನಂದ ಪಾಟೀಲ ಗೆಲುವು ಸಾಧಿಸುವಂತೆ ಪ್ರಾರ್ಥಿಸಿ ಅಭಿಮಾನಿಗಳು ದೀಡ್ ನಮಸ್ಕಾರ ಹಾಕಿದ್ದಾರೆ.. ತಾಲೂಕಿನ ಟಕ್ಕಳಕಿ ಗ್ರಾಮದಿಂದ ನಂದೀಶ್ವರ ದೇವಸ್ಥಾನದವರೆಗೆ ದೀಡ್​ ನಮಸ್ಕಾರ ಹಾಕಿ ಹರಕೆ ಹೊತ್ತಿದ್ದಾರೆ.. ಸುಮಾರು 16 ಜನ ಅಭಿಮಾನಿಗಳಿಂದ ದೀಡ್ ನಮಸ್ಕಾರ ಹಾಕಿದ್ದು, ಹಲಗೆ ಮೆರವಣೆಗೆಯೊಂದಿಗೆ ಆಗಮಿಸಿದ್ದಾರೆ.. ಅಭಿಮಾನಿಗಳು ಶಾಸಕರಿಗೆ ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments