Select Your Language

Notifications

webdunia
webdunia
webdunia
webdunia

ದೇವರ ಆಣೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲ್ಲ– ರುದ್ರಪ್ಪ ಲಮಾಣಿ

ದೇವರ ಆಣೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲ್ಲ– ರುದ್ರಪ್ಪ ಲಮಾಣಿ
ಹಾವೇರಿ , ಶನಿವಾರ, 24 ಫೆಬ್ರವರಿ 2018 (12:13 IST)
ನಾನು ಮುಜರಾಯಿ ಸಚಿವ, ಗಂಟೆ ಬಾರಿಸುವುದೇ ನನ್ನ ಕಾಯಕ, ದೇವರ ಆಣೆ ಮಾಡಿ ಹೇಳುತ್ತೇನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಹೇಳಿದ್ದಾರೆ.
 
ಹಾವೇರಿಯಲ್ಲಿ ಮಾತನಾಡಿದ ಅವರು, ಒಂದು ಕಾನೂನು ಮಾಡಬೇಕಾದರೆ ಜನಾಭಿಪ್ರಾಯ ಪಡೆಯಬೇಕು. ಆದ್ದರಿಂದ ಮಠಗಳನ್ನು ರಾಜ್ಯದ ಮುಜರಾಯಿ ಇಲಾಖೆಗೆ ಸೇರಿಸಲು ಅಭಿಪ್ರಾಯ ಸಂಗ್ರಹಿಸಲು ಪ್ರಕಟಣೆ ಹೊರಡಿಸಲಾಗಿತ್ತು. ಇದರ ಬಗ್ಗೆ ಬಿಜೆಪಿಗೆ ಕಾಮನ್ ಸೆನ್ಸ್ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಹೆಚ್ಚು ವಿದ್ಯಾವಂತ ಸ್ವಾಮೀಜಿಗಳು ಇದನ್ನು ವಿರೋಧಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಘಟನೆಗಳ ಬಗ್ಗೆ ರಾಹುಲ್ ಗಾಂಧಿ ಬಾಯಿಬಿಡಬೇಕು– ಶೋಭಾ