Webdunia - Bharat's app for daily news and videos

Install App

ದೇವರ ಆಣೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲ್ಲ– ರುದ್ರಪ್ಪ ಲಮಾಣಿ

Webdunia
ಶನಿವಾರ, 24 ಫೆಬ್ರವರಿ 2018 (12:13 IST)
ನಾನು ಮುಜರಾಯಿ ಸಚಿವ, ಗಂಟೆ ಬಾರಿಸುವುದೇ ನನ್ನ ಕಾಯಕ, ದೇವರ ಆಣೆ ಮಾಡಿ ಹೇಳುತ್ತೇನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಹೇಳಿದ್ದಾರೆ.
 
ಹಾವೇರಿಯಲ್ಲಿ ಮಾತನಾಡಿದ ಅವರು, ಒಂದು ಕಾನೂನು ಮಾಡಬೇಕಾದರೆ ಜನಾಭಿಪ್ರಾಯ ಪಡೆಯಬೇಕು. ಆದ್ದರಿಂದ ಮಠಗಳನ್ನು ರಾಜ್ಯದ ಮುಜರಾಯಿ ಇಲಾಖೆಗೆ ಸೇರಿಸಲು ಅಭಿಪ್ರಾಯ ಸಂಗ್ರಹಿಸಲು ಪ್ರಕಟಣೆ ಹೊರಡಿಸಲಾಗಿತ್ತು. ಇದರ ಬಗ್ಗೆ ಬಿಜೆಪಿಗೆ ಕಾಮನ್ ಸೆನ್ಸ್ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಹೆಚ್ಚು ವಿದ್ಯಾವಂತ ಸ್ವಾಮೀಜಿಗಳು ಇದನ್ನು ವಿರೋಧಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments