Webdunia - Bharat's app for daily news and videos

Install App

ಶ್ರೀ ರಾಮ ಹಾಗೂ ಶ್ರೀಕೃಷ್ಣ ಮಾಂಸಾಹಾರಿಗಳು: ಪ್ರಮೋದ್ ಮದ್ವರಾಜ್

Webdunia
ಶನಿವಾರ, 15 ಅಕ್ಟೋಬರ್ 2016 (18:27 IST)
ಬೇಡ ಸಮುದಾಯಕ್ಕೆ ಸೇರಿದ್ದ ವಾಲ್ಮೀಕಿ, ಕ್ಷತ್ರಿಯ ಸಮದಾಯಕ್ಕೆ ಸೇರಿದ್ದ ಶ್ರೀ ರಾಮ ಹಾಗೂ ಶ್ರೀಕೃಷ್ಣ ಮಾಂಸಾಹಾರಿಗಳಾಗಿದ್ದರು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಾದ್ವರಾಜ್ ಹೇಳಿದರು. 
ಉಡುಪಿ ಜಿಲ್ಲಾಡಳಿತದ ವತಿಯಿಂದ ಆದಿಉಡುಪಿ ಅಂಬೇಡ್ಕರ್ ಭವನದಲ್ಲಿ ನಡೆದಿದ್ದ ವಾಲ್ಮೀಕಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ದೇಶಾದ್ಯಂತ ಆಹಾರ ಪದ್ಧತಿಯ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಶ್ರೀ ರಾಮ ಹಾಗೂ ಶ್ರೀಕೃಷ್ಣರು ಸಹ ಮಾಂಸಾಹಾರಿಗಳೇ ಆಗಿದ್ದರು. ದೇಶದಲ್ಲಿ ಅನೇಕ ವಿದ್ವಾಂಸರು ಇದ್ದಾರೆ ಈ ಕುರಿತು ಚರ್ಚೆಯಾಗಲಿ ಎಂದರು.  
 
ಮಹಾ ಸಾಧನೆ ಮಾಡಲು ಜಾತಿ ಮುಖ್ಯವಲ್ಲ. ಮಹಾಭಾರತ ಬರೆದ ವ್ಯಾಸರಾಯರು ಮದುವೆಯಾಗದ ಮೀನುಗಾರ ಮಹಿಳೆಯ ಮಗ. ಈ ಕಾಲದಲ್ಲಿ ಅಂತವರು ಇರುತ್ತಿದ್ದರೆ ಸಮಾಜವು ಬಹಿಷ್ಕಾರ ಹಾಕುತ್ತಿತ್ತು. ಜಾತಿ ಬಗ್ಗೆ ಮಾತನಾಡಲು ನಮಗೆ ಮಾತ್ರ ಅಧಿಕಾರ ಹಾಗೂ ಪೂಜೆ ಮಾಡುವುದು ನಮಗೆ ಮಾತ್ರ ಹಕ್ಕು ಎಂದು ಹೇಳಿಕೊಳ್ಳುವವರಿಗೆ ಪುರಾಣ, ಇತಿಹಾಸಗಳು ಕಣ್ಣು ತೆರೆಸುತ್ತದೆ ಎಂದು ಸಚಿವ ಪ್ರಮೋದ್ ಮಾದ್ವರಾಜ್ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments