Select Your Language

Notifications

webdunia
webdunia
webdunia
webdunia

ದೇವರು, ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿಯಲು ಯತ್ನ– ಸಿದ್ದರಾಮಯ್ಯ

ದೇವರು, ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿಯಲು ಯತ್ನ– ಸಿದ್ದರಾಮಯ್ಯ
ಪುತ್ತೂರು , ಭಾನುವಾರ, 7 ಜನವರಿ 2018 (19:46 IST)
ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಅಧಿಕಾರ ಹಿಡಿಯಲು ಯತ್ನಿಸುತ್ತಿರುವವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರು ಹಾಗೂ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿಯುವ ಸಲುವಾಗಿ ಕೋಮುವಾದಿಗಳನ್ನು ಏಜೆಂಟರನ್ನಾಗಿ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.
 
ಕೋಮುವಾದಿಗಳು ಹಾಗೂ ಕೋಮು ಗಲಭೆಗಳಿಗೆ ಪ್ರಚೋದನೆ ನೀಡುವವರನ್ನು ಹತ್ತಿಕ್ಕಲು ಸರ್ಕಾರ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಜಾರಿಗೆ ತರಲಿದೆ ಎಂದು ಅವರು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಚಿತ್ರದುರ್ಗದಲ್ಲಿ ಸ್ಪರ್ಧೆಗೆ ನಟಿ ಭಾವನಾ ಸಿದ್ಧತೆ