Webdunia - Bharat's app for daily news and videos

Install App

ಅದ್ಧೂರಿ ಕಲ್ಯಾಣೋತ್ಸವ: ಸಹಸ್ರಾರು ಭಕ್ತರು ಸಾಕ್ಷಿ

Webdunia
ಭಾನುವಾರ, 1 ಜುಲೈ 2018 (16:26 IST)
ಸಿಂಹಾಚಲಂನ ವರಮಹಾಲಕ್ಷ್ಮೀ- ನರಸಿಂಹ ಸ್ವಾಮಿಗೆ ಕಲ್ಯಾಣೋತ್ಸವದ ಸಡಗರ. ಈ ಕಲ್ಯಾಣೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. 
 
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಸಿಂಹಾಚಲಂನ ವರಮಹಾಲಕ್ಷ್ಮೀ ಹಾಗೂ ನರಸಿಂಹ ಸ್ವಾಮಿಯ ಅದ್ಧೂರಿ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಿತು. ಸತತ ನಾಲ್ಕನೇ ವರ್ಷ ಆಯೋಜಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಗಳು, ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಭಕ್ತರು ಸಾಕ್ಷಿಯಾದರು. ಆಂಧ್ರಪ್ರದೇಶದ ಸಿಂಹಾಚಲಂನಿಂದ ಬಂದ ವರಮಹಾಲಕ್ಷ್ಮೀ ನರಸಿಂಹ ಸ್ವಾಮಿಯ ಉತ್ಸವ ಮೂರ್ತಿಗಳಿಗೆ ಕಲ್ಯಾಣೋತ್ಸವ ನೆರವೇರಿಸಲಾಯಿತು.

ಅಂದಹಾಗೆ ಸ್ಪೀಕರ್ ರಮೇಶ್ ಕುಮಾರ ನೇತೃತ್ವದಲ್ಲಿ ಈ ಕಲ್ಯಾಣೋತ್ಸವ ನಡೆದದ್ದು ವಿಶೇಷವಾಗಿತ್ತು. 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments