Daily Horoscope

ಸಂಸದ ಪ್ರಜ್ವಲ್‌ರನ್ನು ಹುತಾತ್ಮನ್ನಾಗಿ ಮಾಡಲು ಹೊರಟಿದ್ದಾರೆ: ವಾಟಾಳ್‌ ನಾಗರಾಜ್ ಕಿಡಿ

sampriya
ಮಂಗಳವಾರ, 28 ಮೇ 2024 (21:10 IST)
Photo By X
ಹಾಸನ: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತಿದ್ದು, ಈ ಸಂಬಂಧ ಪ್ರತಿಕ್ರಿಯಿಸಿದ ಸಾಮಾಜಿಕ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಎಲ್ಲರು ಸೇರಿಕೊಂಡು ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಹುತಾತ್ಮನಾಗಿ ಮಾಡಲು ಹೊರಟಿದ್ದಾರೆಂದರು.

ಸುದ್ದಿಗೋಷ್ಠಿಯಲ್ಲಿ ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಈ ಪ್ರಕರಣದ ಬಗ್ಗೆ ಮಾತಾಡುವುದೇ ಬೇಡ, ಅದು ಒಂದು ಕಡೆಯಿಂದ ಶುರುವಾಗಿ ಮತ್ಯಾವುದೋ ಕಡೆಗೆ ಹೋಗುತ್ತದೆ. ಒಂದು ಪದ ಹೇಳಿದಾಗ ಅದಕ್ಕೆ ಮತ್ತೊಂದು ಸೇರಿಕೊಂಡು ಪ್ರಜ್ವಲ್‌ ರೇವಣ್ಣ ಅವರನ್ನು ಹುತಾತ್ಮ ಮಾಡಲು ಹೊರಟಿದ್ದಾರೆ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಯಲ್ಲಿ ತಮ್ಮ ಅವಕಾಶಗಳ ಮೇಲೆ ಯಾವುದೇ ಪರಿಣಾಮ ಬೀರದು. ಆದರೆ, ಸಂತ್ರಸ್ತ ಮಹಿಳೆಯರ ಬಗ್ಗೆ ನಾವೆಲ್ಲ ಯೋಚನೆ ಮಾಡಬೇಕಿದೆ, ಸರ್ಕಾರ ಅವರ ನೆರವಿಗೆ ಧಾವಿಸಿ ಅವರು ಅನುಭವಿಸುತ್ತಿರುವ ಮಾನಸಿಕ ತೊಳಲಾಟ ಮತ್ತು ಹಿಂಸೆಯಿಂದ ಮುಕ್ತರಾಗಿಸಬೇಕಿದೆ, ಚುನಾವಣೆಯ ಬಳಿಕ ತಾನು ರಾಜ್ಯದಾದ್ಯಂತ ಓಡಾಡಿ ಶೋಷಿತ ಮಹಿಳೆಯಯರ ಪರವಾಗಿ ಧ್ವನಿಯೆತ್ತುವುದಾಗಿ ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments