Webdunia - Bharat's app for daily news and videos

Install App

ಅಧಿಕಾರಕ್ಕೆ ತರುವ ವಿಶ್ವಾಸದೊಂದಿಗೆ ಹೋಗುತ್ತಿದ್ದೇನೆ : ಯಡಿಯೂರಪ್ಪ

Webdunia
ಶನಿವಾರ, 25 ಫೆಬ್ರವರಿ 2023 (11:11 IST)
ಬೆಂಗಳೂರು : ಪಕ್ಷದ ಏಳಿಗೆಗಾಗಿ, ಪಕ್ಷವನ್ನು ಬೆಳೆಸಲು ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ.

ಆ ವಿಶ್ವಾಸದೊಂದಿಗೆ ಇಲ್ಲಿಂದ ಹೋಗುತ್ತಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿ ವಿದಾಯ ಭಾಷಣ ಮಾಡಿದ್ದಾರೆ.

ವಿಧಾನ ಸಭೆಯಲ್ಲಿ ಮಾತನಾಡಿದ ಅವರು, ಈ ಸದನದವನ್ನು ಅಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಯಶಸ್ವಿಯಾಗಿ ನಡೆಸಿದ್ದಾರೆ. ನೀವು ಮುಂದಿನ ಬಾರಿ ಮಂತ್ರಿಯಾಗಿ ಇಲ್ಲಿ ಕೂರಬೇಕು. ಇಲ್ಲಿ ಮಹಿಳೆಯರು ಹೆಚ್ಚು ಆಯ್ಕೆ ಆಗಬೇಕು ಎಂದು ನುಡಿದರು.

ಶಿಕಾರಿಪುರದ ಜನರಿಗೆ ಧನ್ಯವಾದ ತಿಳಿಸಿದ ಯಡಿಯೂರಪ್ಪ, ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಫೆಬ್ರವರಿ 27ಕ್ಕೆ ನನಗೆ 80 ವರ್ಷ ತುಂಬುತ್ತದೆ. ಪ್ರಧಾನಿ ನರೇಂದ್ರ ಮೋದಿ ನನ್ನ ಹುಟ್ಟು ಹಬ್ಬಕ್ಕೆ ಬರಲಿದ್ದಾರೆ. ಅಂದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments