ಕಾರದಪುಡಿ ಎರಚಿ ಹಾಡಹಗಲೇ ಸರಗಳ್ಳತನ, ಮುಂದುವರೆದು ಸರಗಳ್ಳತನ ಪ್ರಕರಣಗಳು

Webdunia
ಸೋಮವಾರ, 12 ಜುಲೈ 2021 (20:39 IST)
ಹಾಡಹಗಲೇ ಅಂಗಡಿಯ ವ್ಯಾಪಾರಿ ಮಹಿಳೆ ಮೇಲೆ ಕಾರದ ಪುಡಿ ಎರಚಿ ಸರಗಳ್ಳತನಾದ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಕ್ಷಿಣಕಾಶಿ ಶಿವಗಂಗೆಯಲ್ಲಿನ, ನಂದಿನಿ‌ ಪಾರ್ಲರ್ ಮಾಲೀಕ ಮಹಿಳೆಯ ಸರಕಳವಾಗಿದೆ, ಸುಮಾರು 2 ಲಕ್ಷ ಬೆಲೆಬಾಳುವ 60 ಗ್ರಾಂ ಚಿನ್ನದ ಸರ ಕಳವಾಗಿದ್ದು, ನಂದಿನಿ ಪಾರ್ಲರ್ ನಲ್ಲಿ‌ ಕಾರ್ಯ ನಿರ್ವಹಿಸುತ್ತಿದ್ದ ವಸಂತ ಕುಮಾರಿ (45) ಎಂಬ ಮಹಿಳೆಯ ಸರ ಕಳವಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಸಿಪಿಐ ಹರೀಶ್ ಸ್ಥಳ ಭೇಟಿ ನಡೆಸಿ ತನಿಖೆ ಕೈಗಿತ್ತುಕೊಂಡಿದ್ದಾರೆ. ಘಟನೆ ಸಂಬಂಧ ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಶ್ರೀ ಕ್ಷೇತ್ರ ಶಿವಗಂಗೆಯಲ್ಲಿ‌ ಪೊಲೀಸರ ಸಂಖ್ಯೆ ಹೆಚ್ಚಿಸಬೇಕು ಹಾಗೂ ಪೊಲೀಸ್ ಗಸ್ತು ಹೆಚ್ಚಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲ ಜಿಲ್ಲೆಗಳಲ್ಲಿ ಇನ್ನು 10 ದಿನ ಮಹಿಳಾ ಜಾಗೃತಿ ಕಾರ್ಯಕ್ರಮ: ಶೋಭಾ ಕರಂದ್ಲಾಜೆ

ಹಾವಿಗೆ ಕಿಸ್ ಮಾಡಲು ಹೋದ ಯುವಕ: ಮುಂದಾಗಿದ್ದೇನು ಈ ಭಯಾನಕ ವಿಡಿಯೋ ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಪಾರ್ಲಿಮೆಂಟ್ ಆವರಣದಲ್ಲಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಖಾಸ್ ಬಾತ್: ಅಪರೂಪದ ವಿಡಿಯೋ

ರಾಧೆ ರಾಧೆ ಎನ್ನುತ್ತಿರುವಾಗಲೇ ಮುಳುಗಿದ ಬೋಟ್: 10 ಮಂದಿ ಜಲ ಸಮಾಧಿ Video

ಮುಂದಿನ ಸುದ್ದಿ