Select Your Language

Notifications

webdunia
webdunia
webdunia
webdunia

ಆಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದವರ ಬಂಧನ

bangalore
ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಕೇರಳದ ಉಪ್ಪಳದ ಮೊಹಮ್ಮದ್ ಅನ್ಸಾರ್ ಕಯ್ಯಾರ್  ಮತ್ತು ಕೊಝಿಕೋಡ್​ನ ಮೊಹಮ್ಮದ್ ಮೂಸ ಮಿಯಾಸ್, ಬಂಧಿತರು. ಇವರು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ತಪಾಸಣೆ ನಡೆಸಿದಾಗ ಸೂಟ್​​​​ಕೇಸ್​ನ ಕೆಳಭಾಗದಲ್ಲಿ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಗಳಿಂದ 
703 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. 
ಇದರ ಮೌಲ್ಯ 34,46,464 ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಯುವಶಕ್ತಿಯ ಕೌಶಲ್ಯ ಅಭಿವೃದ್ಧಿಯಿಂದ ಕೌಶಲ್ಯ ಕರ್ನಾಟಕ ನಿರ್ಮಾಣ ಸಾಧ್ಯ : ಸಿಎಂ