Webdunia - Bharat's app for daily news and videos

Install App

ಗೋಲ್ಡ್ ಶ್ವೇತಾಗೂ ಪವಿತ್ರಾ ಗೌಡಗೂ ನಂಟು: ಶಾಕಿಂಗ್ ವಿಚಾರ ಬಯಲು

Krishnaveni K
ಬುಧವಾರ, 25 ಡಿಸೆಂಬರ್ 2024 (12:32 IST)
ಬೆಂಗಳೂರು: ಚಿನ್ನ ಖರೀದಿಸಿ ವಂಚಿಸಿದ ಪ್ರಕರಣದಲ್ಲಿ ಆರೋಪಿ ಶ್ವೇತಾಗೂ ರೇಣುಕಾಸ್ವಾಮಿ ಹತ್ಯೆ ಆರೋಪಿ ಪವಿತ್ರಾ ಗೌಡಗೂ ನಂಟಿದೆ ಎಂಬ ವಿಚಾರ ಕೇಳಿಬರುತ್ತಿದೆ.
 

ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಜೊತೆ ಗೋಲ್ಡ್ ಶ್ವೇತಾ ನಂಟು ಹೊಂದಿದ್ದಾರೆ ಎಂಬುದಕ್ಕೆ ಪುರಾವೆಯೂ ಸಿಕ್ಕದೆ. ಈ ಹಿಂದೆ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದಾಗ ಶ್ವೇತಾ ಕೂಡಾ ಪವಿತ್ರಾ ಸ್ನೇಹಿತೆ ಸಮತಾ ಜೊತೆಗೆ ಬಂದಿದ್ದರು ಎನ್ನಲಾಗಿದೆ.

ಹೀಗಾಗಿ ಪವಿತ್ರಾ ಗೌಡಗೂ ಶ್ವೇತಾ ಜೊತೆ ಸ್ನೇಹವಿತ್ತು ಎನ್ನಲಾಗಿದೆ. ಈ ಹಿಂದೆ ಪವಿತ್ರಾ ಗೌಡ ಪ್ರಕರಣದಲ್ಲಿ ಸಮತಾರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಗೋಲ್ಡ್ ವಂಚನೆ ಕೇಸ್ ನಲ್ಲೂ ಸಮತಾಗೆ ಪಾತ್ರವಿದೆಯೇ ಎಂದು ಪೊಲೀಸರು ತನಿಖೆ ನಡೆಸುವ ಸಾಧ್ಯತೆಯಿದೆ.

ಈ ಹಿಂದೆ ಶ್ವೇತಾ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟಿದ್ದರಿಂದ ಪವಿತ್ರಾ ಗೌಡರನ್ನೂ ಈ ಪ್ರಕರಣದಲ್ಲಿ ಪೊಲೀಸರು ವಿಚಾರಣೆಗೊಳಪಡಿಸಿದರೂ ಅಚ್ಚರಿಯಿಲ್ಲ. ಈಗಾಗಲೇ ರೇನುಕಾಸ್ವಾಮಿ ಪ್ರಕರಣ ಪವಿತ್ರಾಗೆ ಉರುಳಾಗಿದೆ. ಇದರ ಬೆನ್ನಲ್ಲೇ ಶ್ವೇತಾ ಜೊತೆಗಿನ ನಂಟು ಸಂಕಷ್ಟ ತಂದೊಡ್ಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments