Webdunia - Bharat's app for daily news and videos

Install App

ಕಡಿಮೆ ಬೆಲೆಗೆ ಬಂಗಾರ; ಮಕ್ಮಲ್ ಟೋಪಿ ಹಾಕಿದ ಕಿಲಾಡಿ ಜೋಡಿ

Webdunia
ಭಾನುವಾರ, 26 ಮೇ 2019 (16:05 IST)
ಉದ್ದಿನ ಬೇಳೆ ಮಾರಾಟ ನೆಪದಲ್ಲಿ ಬಂದು ಚಿನ್ನಕ್ಕೆ ಕನ್ನ ಹಾಕಿರುವ ಘಟನೆ ನಡೆದಿದೆ.

ನಕಲಿ ಚಿನ್ನ ನೀಡಿ ಹಣ ಎಗರಿಸಿ ನಾಪತ್ತೆಯಾಗಿದ್ದಾರೆ ಕಿಲಾಡಿ ದಂಪತಿ. ಗದಗ ತಾಲೂಕಿನ ಹಿರೇಹಂದಿಗೋಳ ಗ್ರಾಮದಲ್ಲಿ ಘಟನೆ ನಡೆದಿದೆ.

ಹಣ ಕೊಟ್ಟು ಮೋಸಹೊದ ಮಹಿಳೆ ಈರಮ್ಮ ಕಣ್ಣೀರು ಹಾಕುತ್ತಿದ್ದಾರೆ.

ಜಮೀನು ಲಾವಣಿ ಮಾಡಲು ಬ್ಯಾಂಕ್ ನಿಂದ ತಂದ ಹಣ ನೀಡಿ ಮೋಸಹೋಗಿದ್ದಾರೆ‌ ಮಹಿಳೆ.
ನಕಲಿ ಬಂಗಾರಕ್ಕೆ 91 ಸಾವಿರ ಹಣ ಕೊಟ್ಟು ಕಂಗಾಲಾಗಿದ್ದಾರೆ ಕುಟುಂಬದವರು.

ಮಕ್ಕಳಿಗೆ ಕಿಡ್ನಿ ಸಮಸ್ಯೆ ಇದೆ. ಕಡಿಮೆ ಹಣದಲ್ಲಿ ಹತ್ತು ತೊಲೆ (100) ಗ್ರಾಮ ಚಿನ್ನ ನೀಡುವ ಆಸೆ ತೋರಿಸಿ ಮಕ್ಮಲ್ ಟೋಪಿ ಹಾಕಿ ಪರಾರಿಯಾಗಿದ್ದಾರೆ.

ಬಂಗಾರ ಪರೀಕ್ಷಿಸಿದ ಬಳಿಕ ನಕಲಿ ಅಂತ ಗೊತ್ತಾದ ಕೂಡಲೇ ಕುಟುಂಬಕ್ಕೆ ಶಾಕ್ ಹೊಡೆದಂತಾಗಿದೆ. ಕಡಿಮೆ ಹಣದಲ್ಲಿ 100  ಗ್ರಾಮ ಚಿನ್ನ ಬರುತ್ತೆ ಅಂತ ಹಣ ನೀಡಿ ಮೋಸ ಹೋದ ಮಹಿಳೆ ಈಗ ಚಿಂತೆಯಲ್ಲಿದ್ದಾಳೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments