Webdunia - Bharat's app for daily news and videos

Install App

ರಾಜ್ಯದಲ್ಲಿ ಬಂಗಾರ ಲೇಪಿತ ಗುರುದ್ವಾರ ಉದ್ಘಾಟನೆ

Webdunia
ಬುಧವಾರ, 1 ಆಗಸ್ಟ್ 2018 (16:52 IST)
ಪ್ರತಿಷ್ಠಿತ ಗುರುದ್ವಾರ  ದೇವಸ್ಥಾನ 10 ಕೆಜಿ ಬಂಗಾರದಲ್ಲಿ ಲೇಪನವಾಗಿದ್ದು, ಚಿನ್ನದಿಂದ ಲೇಪನಗೊಂಡ ದೇವಸ್ಥಾನದ ಮಂಟಪ ಉದ್ಘಾಟನೆಗೊಂಡಿತು. ಈ ಮೂಲಕ ದರ್ಶನಕ್ಕೆಂದು ಬರುವ ಪ್ರವಾಸಿಗರಿಗೆ ಹಾಗೂ ಭಕ್ತರಿಗೆ  ಕಣ್ಮಣ ಸೆಳೆಯುತ್ತಿದೆ.

ರಾಜ್ಯದ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಬೀದರ್  ಜಿಲ್ಲೆಯಲ್ಲಿ ಗೋಲ್ಡನ್ ಟೆಂಪಲ್ ಗಳಲ್ಲೊಂದಾದ ಗುರುದ್ವಾರ ದೇವಸ್ಥಾನ ಬರೊಬ್ಬರಿ ಹತ್ತು ಕೆಜಿ ಚಿನ್ನದಲ್ಲಿ ಲೇಪನ ಮಾಡಲಾಗಿದೆ. ಕೋಟಿ ಕೋಟಿ ರೂ. ವೆಚ್ಚದಲ್ಲಿ ಗುರುದ್ವಾರ ನವೀಕರಣಗೊಂಡಿದ್ದು ಪ್ರವಾಸಿಗರಿಗೆ ಕೈ ಬಿಸಿ ಕರೆಯುತ್ತಿದೆ.

ದೇವಸ್ಥಾನದ ಗೋಡೆಗಳಲ್ಲಿ ತೆಗೆಯಲಾದ  ಮೀನಾಕರಿ ಕಲೆ ಗೋಡೆಗಳಿಗೆ ಅಮೃತಶಿಲೆ ಹೊಳಪು ಚಿತ್ರಗಳು ನೊಡುಗರ ಕಣ್ಮನ ಸೆಳೆಯುತ್ತಿದೆ. ಬರೋಬ್ಬರಿ ಮೂರು ವರ್ಷಗಳಲ್ಲಿ  ಶ್ರೀ ದರ್ಬಾರ ಸಾಹೇಬ್ ನವೀಕರಣ ಮುಗಿದಿದೆ. 10 ಕೆಜಿ ಬಂಗಾರದ ಮಂಟಪ ! ಸಿಖ್ಖರಿಗೆ ಗುರು ಗ್ರಂಥವೇ ಧರ್ಮಗುರು ಆಗಿದೆ. ಗುರು ಗ್ರಂಥ ಸಾಹೀಬ್ ಇಡಲು 10 ಕೆಜಿ ಶುದ್ಧ ಚಿನ್ನದಲ್ಲಿ ನಿರ್ಮಿಸಿದ ಸುಂದರ  ಚಿನ್ನದ ಮಂಟಪ ಇದು ಆಗಿದೆ. ಈ ದೇವಸ್ಥಾನದ ಚಿನ್ನದ ಲೇಪನವನ್ನು  ಭಕ್ತರ ನೆರವಿನಿಂದಲೇ ಮುಕ್ತಾಯಗೊಳಿಸಲಾಗಿದೆ. ಚಿನ್ನದಿಂದ ಲೇಪನಗೊಂಡ ಗುರುದ್ವಾರದ ಮಂಟಪ ಉದ್ಘಾಟನೆಗೊಂಡಿದ್ದು, ಭಕ್ತರನ್ನು ಮತ್ತಷ್ಟು ಆಕರ್ಷಿಸುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments