ಅಯ್ಯಪ್ಪ ದೇವಾಲಯಕ್ಕೆ ಚಿನ್ನದ ಲೇಪನ

Webdunia
ಶನಿವಾರ, 7 ಮೇ 2022 (11:00 IST)
ಬೆಂಗಳೂರು : ಜಾಲಹಳ್ಳಿಯ ಅಯ್ಯಪ್ಪ ದೇವಾಲಯದ 55ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಗರ್ಭಗುಡಿಯ ಚಿನ್ನ ಲೇಪನ ಲೋಕಾರ್ಪಣೆ ಕಾರ್ಯಕ್ರಮ ದೇವಾಲಯದ ಆಡಳಿತ ಮಂಡಳಿಯಿಂದ ನೆರವೆರಿತು.
 
ದಕ್ಷಿಣ ಭಾರತದಲ್ಲೇ ಶಬರಿಮಲೆಯ ಬಳಿಕ ಅತ್ಯಂತ ಪ್ರಸಿದ್ಧಿ ಪಡೆದಿರುವ ಅಯ್ಯಪ್ಪನ ದೇವಾಲಯವಾಗಿರುವ ಬೆಂಗಳೂರಿನ ಜಾಲಹಳ್ಳಿನಲ್ಲಿರುವ ಅಯ್ಯಪ್ಪ ದೇವಾಲಯದ 55ನೇ ವಾರ್ಷಿಕೊತ್ಸವವು ಸಕಲ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ನಡೆಯಿತು.

ಶಬರಿ ಮಲೆಯ ಅಯ್ಯಪ್ಪ ದೇವಸ್ಥಾನದ ಮಾದರಿಯಲ್ಲೇ ಜಾಲಹಳ್ಳಿಯ ಅಯ್ಯಪ್ಪ ದೇಗುಲದ ಗರ್ಭಗುಡಿಯಲ್ಲೂ ಚಿನ್ನದ ಲೇಪನ ಮಾಡಲಾಗಿತ್ತು.

ಸುಮಾರು 15 ವರ್ಷಗಳ ಚಿನ್ನದ ಲೇಪನದ ಕನಸು ಇಂದು ಈಡೇರಿದೆ. 11 ಕೆ.ಜಿ ಚಿನ್ನವನ್ನು ಬಳಸಿಕೊಂಡು ದೇವಾಲಯದ ಗರ್ಭಗುಡಿಗೆ ಚಿನ್ನದ ಲೇಪನದ ತಗಡನ್ನು ಯಶಸ್ವಿಯಾಗಿ ಆಳವಡಿಕೆ ಮಾಡಲಾಗಿದ್ದು, ಇಂದು ಬೆಳಗ್ಗೆ ಭಕ್ತರ ದರ್ಶನಕ್ಕೆ ಲೋಕಾರ್ಪಣೆ ಮಾಡಲಾಯಿತು ಎಂದು ಆಡಳಿತ ಮಂಡಳಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments