Webdunia - Bharat's app for daily news and videos

Install App

ನಕಲಿ ಪೊಲೀಸರಿಂದ ಚಿನ್ನಾಭರಣ ದರೋಡೆ

Webdunia
ಬುಧವಾರ, 24 ಜುಲೈ 2019 (17:06 IST)
ಅಸಲಿ ಪೊಲೀಸರನ್ನು ಮೀರಿಸುವಂತೆ ಬಂದಿದ್ದ ನಕಲಿ ಪೊಲೀಸರು ಯಾಮಾರಿಸಿ ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ.

ಕಳ್ಳತನ ಹೆಚ್ಚಾಗುತ್ತಿವೆ. ಚಿನ್ನಾಭರಣಗಳನ್ನು ಜೇಬಿನಲ್ಲಿಟ್ಟುಕೊಳ್ಳಿ ಎಂದು ಇಬ್ಬರು ವ್ಯಕ್ತಿಗಳಿಗೆ ನಕಲಿ ಪೊಲೀಸರು ಹೇಳಿದ್ದಾರೆ.

ಅವರ ಮಾತನ್ನ ನಂಬಿದ ವಸಂತ ಹಾಗೂ ವಿಠ್ಠಲ್ ಎಂಬುವರು ತಮ್ಮ ಬಳಿಯಿದ್ದ 45 ಗ್ರಾಂ ಚಿನ್ನಾಭರಣಗಳನ್ನು ತೆಗೆಯುತ್ತಿರುವಾಗ ಅವನ್ನು ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.

ಚಿನ್ನಾಭರಣ ತೆಗೆಯೋ ಮುಂಚೆ ತಾವು ಪೊಲೀಸ್ ಇರೋದಾಗಿ ಐಡಿ ಕಾರ್ಡ್ ನ್ನು ಖದೀಮರು ತೋರಿಸಿದ್ದಾರೆ ಎನ್ನಲಾಗಿದೆ.
ಬಾಗಲಕೋಟೆ ಹೊರವಲಯದ ವಿದ್ಯಾಗಿರಿಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments