Webdunia - Bharat's app for daily news and videos

Install App

ಮಳೆಯಿಂದ ಚಿನ್ನದ ಅಂಗಡಿ ಮುಳುಗಡೆ- ಆಳಲು ತೋಡಿಕೊಂಡ ನಿಹಾನ್ ಪ್ಯಾಷನ್ ಮಾಲೀಕರಾದ ಪ್ರಿಯಾ

Webdunia
ಸೋಮವಾರ, 22 ಮೇ 2023 (20:48 IST)
ನಿನ್ನೆ ಸುರಿದ ಭಾರಿ ಮಳೆಗೆ ಚಿನ್ನದ ಅಂಗಡಿಗೆ ನೀರು ನುಗ್ಗಿ ಲಕ್ಷಾಂತರ ಅಭರಣಗಳು ನೀರಿನಲ್ಲಿ ಜಲಾವೃತವಾಗಿರುವ ಘಟನೆ ಮಲೇಶ್ವರಂನ್ನ 9 ನೇ ಕ್ರಾಸ್ ನಲ್ಲಿ ನಡೆದಿದೆ.ಇನ್ನೂ ಈ ವೇಳೆ ಮಾತನಾಡಿದ ಚಿನ್ನದ ಅಂಗಡಿ ಮಾಲೀಕೆ ಪ್ರಿಯಾ ಸುಮಾರು ಐದು ಅಡಿ ಮಳೆ ನೀರು ಅಂಗಡಿಯೊಳಗೆ ನುಗ್ಗಿತ್ತು.ಒಂದು ವರ್ಷದ ಹಿಂದೆ ಅಂಗಡಿ ಓಪನ್ ಮಾಡಿದ್ವಿ.ಯಾವ ಮಳೆಗಾಲದಲ್ಲೂ ಹೀಗೆ ಆಗಿರಲಿಲ್ಲ ಅಂತಾ ಹೇಳಿದ್ರು.
 
ಅಲ್ಲದೇ ನೀರು ಹೊರ ಹೋಗುವ ವ್ಯವಸ್ಥೆ ಮಾಡಿಲ್ಲ.ಇತ್ತೀಚಿಗೆ ಹೊಸ ಡ್ರೈನೇಜ್ ಮಾಡಲಾಗಿತ್ತು ಅದನ್ನು ಸರಿಯಾಗಿ ಮಾಡಿಲ್ಲ ಎಂದು ಚಿನ್ನದ ಅಂಗಡಿ ಮಾಲೀಕಿ ಪ್ರಿಯಾ ಬಿಬಿಎಂಪಿ ವಿರುದ್ಧ ಆರೋಪ ಮಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments