Webdunia - Bharat's app for daily news and videos

Install App

ವೃದ್ಧೆ ಯಾಮಾರಿಸಿ ಚಿನ್ನದ ಸರ ಕದ್ದರು!

Webdunia
ಗುರುವಾರ, 12 ಜುಲೈ 2018 (17:45 IST)
ಆ ವೃದ್ದೆ ತನ್ನ ಪಾಡಿಗೆ ತಾನು ಹೊರಟಿದ್ದರು. ಆದರೆ ದಾರಿಯಲ್ಲಿ ಪರ್ಸ್ ಬಿಸಾಕಿದ್ದ ಕಳ್ಳರು, ಪರ್ಸ್ ಕೆಳಗೆ ಬಿದ್ದಿದೆ ಎಂದು ವೃದ್ಧೆಯನ್ನು ಯಾಮಾರಿಸಿದ್ದಾರೆ. ವೃದ್ಧೆ ಪರ್ಸ ನೋಡಲು ಕೆಳಗೆ ಬಗ್ಗಿದಾಗ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ. 
 
ವೃದ್ಧೆಯೊಬ್ಬರನ್ನು ಯಾಮಾರಿಸಿ ಚಿನ್ನದ ಸರ ಕಿತ್ತೊಯದ್ದ ಕಳ್ಳರು ತಮ್ಮ ಚಾಲಾಕಿತನ ತೋರಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚಿಕ್ಕನಹಳ್ಳಿ ಗ್ರಾಮದ ಗೌರಮ್ಮ ಸರಳ ಕಳೆದುಕೊಂಡ ವೃದ್ಧೆಯಾಗಿದ್ದಾರೆ. ಕೆಳಗೆ ಬಿದ್ದಿದ್ದ ಪರ್ಸ್ ತೋರಿಸಿ 40 ಗ್ರಾಂ ಚಿನ್ನದ ಸರವನ್ನು ಕಳ್ಳರು ತಮ್ಮ ಕರಾಮತ್ತು ತೋರಿ ಕದ್ದೊಯ್ದಿದ್ದಾರೆ. ಈ ಕುರಿತು ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments