Webdunia - Bharat's app for daily news and videos

Install App

ಮಹಾಲಕ್ಷ್ಮಿ ದೇವಿಗೆ ಚಿನ್ನದ ಮೀನು ಕಾಣಿಕೆ

Webdunia
ಭಾನುವಾರ, 10 ಏಪ್ರಿಲ್ 2022 (19:16 IST)
ಉಡುಪಿ ಜಿಲ್ಲೆಯ ಹೆಸರಾಂತ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿಯ ಬ್ರಹ್ಮಕಲಶೋತ್ಸವ, ರಥೋತ್ಸವ ಮತ್ತು ನಾಗಮಂಡಲ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಮಂಗಳೂರಿನ ಸೌತ್ ವಾರ್ಫ್ ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ನಿಯಮಿತದ ವತಿಯಿಂದ ದೇವಿಗೆ ಅಪರೂಪದ ಚಿನ್ನದ ಮೀನಿನ ಸರವನ್ನು ಸಮರ್ಪಿಸಲಾಯಿತು. ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾಗಿರುವ ಈ ಸರವು ಸುಮಾರು 400 ಗ್ರಾಂ ತೂಕವಿದ್ದು, ಅತ್ಯಾಕರ್ಷಕವಾಗಿದೆ. ಮೊಗವೀರ ಸಮುದಾಯದವರು ತಮ್ಮ ಕುಲವೃತ್ತಿಯಾದ ಮೀನುಗಾರಿಕೆಯ ಸ್ಮರಣಾರ್ಥ ಈ ಸರವನ್ನು ದೇವಿಗೆ ಸಮರ್ಪಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments