Webdunia - Bharat's app for daily news and videos

Install App

ಮಹಾಲಕ್ಷ್ಮಿ ದೇವಿಗೆ ಚಿನ್ನದ ಮೀನು ಕಾಣಿಕೆ

Webdunia
ಭಾನುವಾರ, 10 ಏಪ್ರಿಲ್ 2022 (19:16 IST)
ಉಡುಪಿ ಜಿಲ್ಲೆಯ ಹೆಸರಾಂತ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿಯ ಬ್ರಹ್ಮಕಲಶೋತ್ಸವ, ರಥೋತ್ಸವ ಮತ್ತು ನಾಗಮಂಡಲ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಮಂಗಳೂರಿನ ಸೌತ್ ವಾರ್ಫ್ ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ನಿಯಮಿತದ ವತಿಯಿಂದ ದೇವಿಗೆ ಅಪರೂಪದ ಚಿನ್ನದ ಮೀನಿನ ಸರವನ್ನು ಸಮರ್ಪಿಸಲಾಯಿತು. ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾಗಿರುವ ಈ ಸರವು ಸುಮಾರು 400 ಗ್ರಾಂ ತೂಕವಿದ್ದು, ಅತ್ಯಾಕರ್ಷಕವಾಗಿದೆ. ಮೊಗವೀರ ಸಮುದಾಯದವರು ತಮ್ಮ ಕುಲವೃತ್ತಿಯಾದ ಮೀನುಗಾರಿಕೆಯ ಸ್ಮರಣಾರ್ಥ ಈ ಸರವನ್ನು ದೇವಿಗೆ ಸಮರ್ಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments