Webdunia - Bharat's app for daily news and videos

Install App

ಅತೀ ಹೆಚ್ಚು ಭಾರ ಎಳೆದವರಿಗೆ ಬಂಗಾರದ ಬಂಪರ್ ಬಹುಮಾನ

Webdunia
ಭಾನುವಾರ, 15 ಜುಲೈ 2018 (16:19 IST)
ಅತೀ ಹೆಚ್ಚು ಭಾರ ಎಳೆದವರಿಗೆ ಬಂಗಾರದ ಬಹುಮಾನ, ಬೆಳ್ಳಿಯ ಖಡ್ಗ ಹಾಗೂ ಬೆಳ್ಳಿಯ ಬಂಪರ್ ಬಹುಮಾನ ವಿತರಣೆ ಮಾಡಲಾಗುತ್ತಿದೆ. ಅಂದಹಾಗೆ ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತ  ಭಾರ ಎಳೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ.
ಮಣ್ಣೆತ್ತಿನ‌ ಅಮವಾಸ್ಯೆ ಪ್ರಯುಕ್ತ  ಭಾರ ಎಳೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 1 ಟನ್ 750 ಕೆ ಜಿ ಭಾರದ ಕಲ್ಲೆಳೆಯುವ ಸ್ಪರ್ಧೆ ಲಿಂಗಸುಗೂರ ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ಗುರುಗುಂಟಾ ಸಂಸ್ಥಾನದ ರಾಜಾಸೋಮನಾಥ ನಾಯಕರ ನೇತೃತ್ವದಲ್ಲಿ ಕಾರ್ಯಕ್ರಮ ಇದಾಗಿದೆ.

ಸ್ಪರ್ಧೆಯಲ್ಲಿ ವಿಜೇತರಿಗೆ  ಬಹುಮಾನವಾಗಿ ಬಂಗಾರ ಬೆಳ್ಳಿಯ  ಬಂಪರ್ ಬಹುಮಾನ ವಿತರಣೆ ಮಾಡಲಾಯಿತು.
1/2 ತೊಲಿ ಬಂಗಾರ, 11 ತೊಲಿ‌ ಬೆಳ್ಳಿಯ ಖಡ್ಗ, 9 ತೊಲಿ ಬೆಳ್ಳಿ ಖಡ್ಗ ವಿಜೇತರಿಗೆ ಬಹುಮಾನ ಕೊಡಮಾಡಲಾಯಿತು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments