Webdunia - Bharat's app for daily news and videos

Install App

ಅತೀ ಹೆಚ್ಚು ಭಾರ ಎಳೆದವರಿಗೆ ಬಂಗಾರದ ಬಂಪರ್ ಬಹುಮಾನ

Webdunia
ಭಾನುವಾರ, 15 ಜುಲೈ 2018 (16:19 IST)
ಅತೀ ಹೆಚ್ಚು ಭಾರ ಎಳೆದವರಿಗೆ ಬಂಗಾರದ ಬಹುಮಾನ, ಬೆಳ್ಳಿಯ ಖಡ್ಗ ಹಾಗೂ ಬೆಳ್ಳಿಯ ಬಂಪರ್ ಬಹುಮಾನ ವಿತರಣೆ ಮಾಡಲಾಗುತ್ತಿದೆ. ಅಂದಹಾಗೆ ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತ  ಭಾರ ಎಳೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ.
ಮಣ್ಣೆತ್ತಿನ‌ ಅಮವಾಸ್ಯೆ ಪ್ರಯುಕ್ತ  ಭಾರ ಎಳೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 1 ಟನ್ 750 ಕೆ ಜಿ ಭಾರದ ಕಲ್ಲೆಳೆಯುವ ಸ್ಪರ್ಧೆ ಲಿಂಗಸುಗೂರ ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ಗುರುಗುಂಟಾ ಸಂಸ್ಥಾನದ ರಾಜಾಸೋಮನಾಥ ನಾಯಕರ ನೇತೃತ್ವದಲ್ಲಿ ಕಾರ್ಯಕ್ರಮ ಇದಾಗಿದೆ.

ಸ್ಪರ್ಧೆಯಲ್ಲಿ ವಿಜೇತರಿಗೆ  ಬಹುಮಾನವಾಗಿ ಬಂಗಾರ ಬೆಳ್ಳಿಯ  ಬಂಪರ್ ಬಹುಮಾನ ವಿತರಣೆ ಮಾಡಲಾಯಿತು.
1/2 ತೊಲಿ ಬಂಗಾರ, 11 ತೊಲಿ‌ ಬೆಳ್ಳಿಯ ಖಡ್ಗ, 9 ತೊಲಿ ಬೆಳ್ಳಿ ಖಡ್ಗ ವಿಜೇತರಿಗೆ ಬಹುಮಾನ ಕೊಡಮಾಡಲಾಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments