Webdunia - Bharat's app for daily news and videos

Install App

ಪ್ರಕಾಶ್ ರೈಗೆ ತಿರುಗೇಟು ಕೊಟ್ಟ ಗೋಲ್ಡನ್ ಸ್ಟಾರ್ ಪತ್ನಿ

Webdunia
ಮಂಗಳವಾರ, 24 ಏಪ್ರಿಲ್ 2018 (09:31 IST)
ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ತೀವ್ರ ಹೋರಾಟ ಮಾಡುತ್ತೇನೆ ಎಂದಿದ್ದ ನಟ ಪ್ರಕಾಶ್ ರೈ ಹೇಳಿಕೆಗೆ ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ, ಬಿಜೆಪಿ ನಾಯಕಿ ಶಿಲ್ಪಾ ಗಣೇಶ್ ತಿರುಗೇಟು ನೀಡಿದ್ದಾರೆ.

ಟ್ವಿಟರ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಲ್ಪಾ ಗಣೇಶ್ ‘ಹೌದು ಸ್ವಾಮೀ.. ಹೋರಾಟ ಮಾಡಬೇಕಾದ್ದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನಿಮ್ಮ ಗಂಜಿ ಕೇಂದ್ರಗಳೆಲ್ಲಾ ಮುಚ್ಚಿ ಹೋಗುತ್ತದಲ್ಲಾ ಅದಕ್ಕೆ’ ಎಂದು ಬರೆದುಕೊಂಡಿದ್ದಾರೆ.

ಇದಕ್ಕೂ ಮೊದಲು ಪ್ರಕಾಶ್ ರೈ ಬಿಜೆಪಿ ಮತ್ತು ಆರ್ ಎಸ್ಎಸ್ ಬುಡಸಮೇತ ಕಿತ್ತು ಹಾಕುತ್ತೇವೆ ಎಂದಿದ್ದಕ್ಕೂ ಶಿಲ್ಪಾ ತಿರುಗೇಟು ನೀಡಿದ್ದರು. ಬಿಜೆಪಿ ಮತ್ತು ಆರ್ ಎಸ್ಎಸ್ ಕೀಳೋಕೆ ಕಮ್ಯುನಿಸ್ಟ್ ಗಿಡವೂ ಅಲ್ಲ, ಗಂಜಿ ಕೇಂದ್ರವೂ ಅಲ್ಲ. ಕೋಟ್ಯಂತರ ದೇಶಪ್ರೇಮಿಗಳಿಗೆ ನೆರಳು ನೀಡುತ್ತಿರುವ ಬೃಹತ್ ಆಲದ ಮರ ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments