ಪ್ರಕಾಶ್ ರೈಗೆ ತಿರುಗೇಟು ಕೊಟ್ಟ ಗೋಲ್ಡನ್ ಸ್ಟಾರ್ ಪತ್ನಿ

Webdunia
ಮಂಗಳವಾರ, 24 ಏಪ್ರಿಲ್ 2018 (09:31 IST)
ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ತೀವ್ರ ಹೋರಾಟ ಮಾಡುತ್ತೇನೆ ಎಂದಿದ್ದ ನಟ ಪ್ರಕಾಶ್ ರೈ ಹೇಳಿಕೆಗೆ ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ, ಬಿಜೆಪಿ ನಾಯಕಿ ಶಿಲ್ಪಾ ಗಣೇಶ್ ತಿರುಗೇಟು ನೀಡಿದ್ದಾರೆ.

ಟ್ವಿಟರ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಲ್ಪಾ ಗಣೇಶ್ ‘ಹೌದು ಸ್ವಾಮೀ.. ಹೋರಾಟ ಮಾಡಬೇಕಾದ್ದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನಿಮ್ಮ ಗಂಜಿ ಕೇಂದ್ರಗಳೆಲ್ಲಾ ಮುಚ್ಚಿ ಹೋಗುತ್ತದಲ್ಲಾ ಅದಕ್ಕೆ’ ಎಂದು ಬರೆದುಕೊಂಡಿದ್ದಾರೆ.

ಇದಕ್ಕೂ ಮೊದಲು ಪ್ರಕಾಶ್ ರೈ ಬಿಜೆಪಿ ಮತ್ತು ಆರ್ ಎಸ್ಎಸ್ ಬುಡಸಮೇತ ಕಿತ್ತು ಹಾಕುತ್ತೇವೆ ಎಂದಿದ್ದಕ್ಕೂ ಶಿಲ್ಪಾ ತಿರುಗೇಟು ನೀಡಿದ್ದರು. ಬಿಜೆಪಿ ಮತ್ತು ಆರ್ ಎಸ್ಎಸ್ ಕೀಳೋಕೆ ಕಮ್ಯುನಿಸ್ಟ್ ಗಿಡವೂ ಅಲ್ಲ, ಗಂಜಿ ಕೇಂದ್ರವೂ ಅಲ್ಲ. ಕೋಟ್ಯಂತರ ದೇಶಪ್ರೇಮಿಗಳಿಗೆ ನೆರಳು ನೀಡುತ್ತಿರುವ ಬೃಹತ್ ಆಲದ ಮರ ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments