ಮಂಗಳೂರು ಗೋಲಿಬಾರ್ – ಬೆಚ್ಚಿ ಬೀಳಿಸೋ CCTV ವಿಡಿಯೋ

Webdunia
ಮಂಗಳವಾರ, 24 ಡಿಸೆಂಬರ್ 2019 (20:30 IST)
ಮಂಗಳೂರಿನಲ್ಲಿ ನಡೆದ ಗೋಲಿಬಾರ್, ಗಲಭೆಗೆ ಸಂಬಂಧಿಸಿದಂತೆ ಘಟನಾವಳಿಗಳ  ಸಿಸಿ ಕ್ಯಾಮೆರಾ ದ್ರಶ್ಯ ಬಹಿರಂಗ ವಾಗಿದ್ದು, ನೋಡುಗರನ್ನು ಬೆಚ್ಚಿ ಬೀಳಿಸುವಂತಿವೆ.

ಇದೊಂದು ಪೂರ್ವ ನಿಯೋಜಿತ ಘಟನೆ ಎಂಬ ಅನುಮಾನ ವ್ಯಕ್ತವಾಗತೊಡಗಿದೆ. ಮಂಗಳೂರುನಲ್ಲಿ ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ಡಿಸೆಂಬರ್ 19 ರಂದು ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಈ ವೇಳೆ ಪೊಲೀಸ್ ರು ಗಲಭೆ ನಿಯಂತ್ರಣಕ್ಕೆ ಲಾಠಿ ಚಾರ್ಜ್, ಅಶ್ರುವಾಯು, ಗೋಲಿಬಾರ್  ಮಾಡಿದ್ದರು. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದರು.

ಇದು ರಾಜಕೀಯವಾಗಿ ಆರೋಪ ಪ್ರತ್ಯಾರೋಪಕ್ಕೆ  ಕಾರಣವಾಗಿತ್ತು. ಆದರೆ ಈ ಘಟನೆಯ ಬಳಿಕ ದೊರೆತಿರುವ ಕೆಲವೊಂದು ಸಿಸಿ ಕ್ಯಾಮೆರಾ ದ್ರಶ್ಯಗಳು ಘಟನೆಯನ್ನು ಬೆಚ್ಚಿ  ಬೀಳಿಸುವಂತೆ  ಮಾಡಿದೆ.

ಕಲ್ಲುಗಳನ್ನು ರಿಕ್ಷಾ, ಟೆಂಪೋ ದಲ್ಲಿ ತುಂಬಿಕೊಂಡು ಬರಲಾಗಿದೆ. ಬಳಿಕ ಅದರಲ್ಲಿರುವ  ಗೋಣಿಗಳನ್ನು  ರಸ್ತೆಗೆ ಹಾಕಿ ಅದರಿಂದಲ್ಲೇ  ಕಲ್ಲು ಹೆಕ್ಕಿ  ತೂರಾಟ ಮಾಡಿರುವ ದೃಶ್ಯಗಳು ಬಹಿರಂಗವಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments