ವಿಧಾನಸಭೆಯಲ್ಲಿ ಗೋಲಿಬಾರ್

Webdunia
ಬುಧವಾರ, 19 ಫೆಬ್ರವರಿ 2020 (20:29 IST)
ವಿಧಾನಸಭೆಯಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಗೋಲಿಬಾರ್ ಕೇಸ್ ಭಾರೀ ಗದ್ದಲಕ್ಕೆ ಕಾರಣವಾಗ್ತಿದೆ.

ವಿಪಕ್ಷಗಳ ಸದಸ್ಯರು ಹಾಗೂ ಮುಖಂಡರು ಇದೇ ವಿಷಯವಾಗಿ ಆಡಳಿತ ಪಕ್ಷದ ಸದಸ್ಯರ ಜೊತೆಗೆ ತೀವ್ರ ವಾಗ್ದಾಳಿ, ಮಾತಿನ ಚಕಮಕಿ ನಡೆಸಿದ್ದಾರೆ.

ಸಂವಿಧಾನ ಕೊಟ್ಟಿರುವ ಮೂಲಭೂತ ಹಕ್ಕನ್ನು ಯಾರೂ ಕಸಿದುಕೊಳ್ಳೋಕೆ ಸಾಧ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಭಿನ್ನಮತ, ಭಿನ್ನಾಭಿಪ್ರಾಯ ಇರಬೇಕಾಗುತ್ತದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರಲ್ಲಿ ಆತುರವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಯಿತು. ಶಾಂತಿಯುತವಾಗಿ ನಡೆದ ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆದಿದ್ದು ಸರಿಯಲ್ಲ. ಪೊಲೀಸರು ಲಾಠಿ ಚಾರ್ಜ್, ಗೋಲಿಬಾರ್ ನಡೆಸಿರೋ ಕ್ರಮ ಸರಿಯಲ್ಲ ಅಂತ ಸಿದ್ದರಾಮಯ್ಯ ಗುಡುಗಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments