ಗೋಲಿಬಾರ್ – ಮತ್ತೊಮ್ಮೆ ಬೆಚ್ಚಿಬಿದ್ದ ಮಂಗಳೂರು

Webdunia
ಗುರುವಾರ, 16 ಜನವರಿ 2020 (17:12 IST)
ಗೋಲಿಬಾರ್ ಘಟನೆ ಖಂಡಿಸಿ ಲಕ್ಷಾಂತರ ಜನರು ಬೀದಿಗಿಳಿದು ನಡೆಸಿದ ಹೋರಾಟ ಮತ್ತೆ ರಾಜ್ಯದ ಗಮನ ಸೆಳೆದಿದ್ದು, ಮಂಗಳೂರಿನತ್ತ ಮತ್ತೊಮ್ಮೆ ತಿರುಗಿ ನೋಡುವಂತೆ ಮಾಡಿದೆ.
 

NRC, CAA ಹಾಗೂ ಮಂಗಳೂರು ಗೋಲಿಬಾರ್ ಘಟನೆ ಖಂಡಿಸಿ ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಗೆ ಒಟ್ಟು 33ಕ್ಕೂ ಹೆಚ್ಚು ಸಮಾನ ಮನಸ್ಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದವು.

ಸುಮಾರು ಎರಡು ಲಕ್ಷ ಜನ್ರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಹೀಗಾಗಿ ಬೃಹತ್ ಸಮಾವೇಶದ ಮೇಲೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದರು. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿದ್ದ ಪೊಲೀಸ್ ಇಲಾಖೆ ಮಂಗಳೂರಿನ ಹಲವೆಡೆಗೆ ಬಿಗಿ ಭದ್ರತೆಯನ್ನು ನಿಯೋಜಿಸಿತ್ತು.

ಉಳ್ಳಾಲದ ಕೋಟೇಪುರದಿಂದ ಅಡ್ಯಾರ್ ಕಣ್ಣೂರುವರೆಗೆ ನದಿಯಲ್ಲಿ 100 ದೋಣಿಯಲ್ಲಿ ಬೃಹತ್ Rally ಮೂಲಕ ಜನರು ಬಂದ್ರು. ಕಾಂಗ್ರೆಸ್, ಜೆಡಿಎಸ್, ಪಿಎಫ್ ಐ, ಎಸ್ಡಿಪಿಐ, skssf, ಜಮಾಅತೆ ಇಸ್ಲಾಮಿ ಹಿಂದ್, ssf, ಸಲಫಿ ಸಂಘಟನೆಗಳು ಸೇರಿದ ವಿವಿಧ ಸಮಾನ ಮನಸ್ಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಭಾಗವಹಿಸಿದ್ವು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments