Webdunia - Bharat's app for daily news and videos

Install App

ಗೋಲಿಬಾರ್ ಮಾಡಿದ ಪೊಲೀಸರಿಗೆ ಲಕ್ಷ ಲಕ್ಷ ರೂಪಾಯಿ ಬಹುಮಾನ

Webdunia
ಗುರುವಾರ, 26 ಡಿಸೆಂಬರ್ 2019 (15:26 IST)
ಮಂಗಳೂರು ಗಲಭೆಯಲ್ಲಿ ಗೋಲಿಬಾರ್ ಮಾಡಿರೋ ಪೊಲೀಸರು ಭಾರೀ ನಗದು ಬಹುಮಾನ ಕೊಡಲಾಗಿದೆ.

ಹೀಗಂತ ನಕಲಿ ಸುದ್ದಿಯೊಂದು ಹರಿದಾಡಲಾರಂಭಿಸಿದೆ.

ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಸಮಯದಲ್ಲಿ ಕರ್ತವ್ಯ ನಿರ್ವಹಣೆ ಮಾಡಿ ಶಾಂತಿ ಕಾಪಾಡಲು ಯತ್ನಿಸಿದ 148 ಪೊಲೀಸ್ ಸಿಬ್ಬಂದಿಗೆ 10 ಲಕ್ಷ ನಗದು ಬಹುಮಾನ ಕೊಡಲಾಗಿದೆ.

ಹೀಗಂತ ನಕಲಿ ಪತ್ರವೊಂದು ಹರಿದಾಡಲಾರಂಭಿಸಿದೆ.

ಈ ಸುದ್ದಿಗೆ ಸ್ಪಷ್ಟನೆ ನೀಡಿರೋ ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷ, ಇಲಾಖೆ ಹೆಸರಲ್ಲಿ ಕೆಲವು ಜನರು ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ ಅಂತ ಹೇಳಿದ್ದಾರೆ. ಯಾವುದೇ ಬಹುಮಾನ ಬಂದಿಲ್ಲ. ಹರಿದಾಡುತ್ತಿರೋದು ಸುಳ್ಳು ಸುದ್ದಿ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments