Webdunia - Bharat's app for daily news and videos

Install App

ಕೊರೊನಾ ವೈರಸ್ ಗೆ ಗುಡ್ ಬೈ ಹೇಳಿದ ಊರು

Webdunia
ಗುರುವಾರ, 14 ಮೇ 2020 (16:01 IST)
ಡೆಡ್ಲಿ ಕೊರೊನಾಕ್ಕೆ ಇಲ್ಲಿನ ಜನರು ಗುಡ್ ಬೈ ಹೇಳಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾದ ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಮತ್ತೊಬ್ಬ  ವ್ಯಕ್ತಿ ಕೋವಿಡ್  ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾದರು. ಇದರಿಂದಾಗಿ ಹೊಸಪೇಟೆ ನಗರ ಸಧ್ಯ ಕೊರೋನಾ ಮುಕ್ತವಾದಂತಾಗಿದೆ.
 ಕೊರೋನಾ ಸೋಂಕಿತ  39 ವರ್ಷದ ಪಿ- 331 ವ್ಯಕ್ತಿ  ಆಸ್ಪತ್ರೆಯಿಂದ ಬಿಡುಗಡೆಯಾದರು.

ಬಳ್ಳಾರಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ಕಾಣಿಸಿಕೊಂಡಿದ್ದು ಹೊಸಪೇಟೆಯಲ್ಲಿಯೇ. ಈ ‌ನಗರದಲ್ಲಿ 11 ಜನರಿಗೆ ಈ ಸೋಂಕು‌ ಕಾಣಿಸಿಕೊಂಡಿತ್ತು. ಅವರೆಲ್ಲಾ ಈಗ ಗುಣ ಮುಖರಾಗಿದ್ದಾರೆ.

ಈ ವರಗೆ 17 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಅವರ ಪೈಕಿ ಇಲ್ಲಿವರೆಗೆ ಗುಣಮುಖರಾಗಿ 13 ಜನರು ಬಿಡುಗಡೆ ಹೊಂದಿದಂತಾಗಿದೆ. ಇನ್ನೂ ಬಳ್ಳಾರಿ, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲೂಕಿನ ತಲಾ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangaluru: ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಹಿಂದೂ ನಾಯಕರು, 15 ಮುಸ್ಲಿಂ ನಾಯಕರು ಗಡೀಪಾರು

Karnataka Weather: ಇಂದಿನ ಹವಾಮಾನ ವರದಿಯನ್ನು ಈ ಜಿಲ್ಲೆಯವರು ತಪ್ಪದೇ ನೋಡಿ

ಎಲ್ಲಿ ಮಾಡಿದ ಭಾಷಣದಲ್ಲಿ Kalladaka Prabhakar Bhat ಮೇಲೆ ದಾಖಲಾಯಿತು ಪ್ರಕರಣ

Coastal Karnataka Communal Case:ಹೊಸ ವಿಶೇಷ ಪಡೆ ರಚಿಸಿದ ಸರ್ಕಾರ

Communal Case, ಕರಾವಳಿ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments