Webdunia - Bharat's app for daily news and videos

Install App

ಕೊರೊನಾ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಆರೋಗ್ಯ ಸಚಿವ

Webdunia
ಮಂಗಳವಾರ, 29 ಸೆಪ್ಟಂಬರ್ 2020 (18:44 IST)
ಡೆಡ್ಲಿ ಕೊರೊನಾ ವೈರಸ್ ಬಗ್ಗೆ ರಾಜ್ಯ ಸರಕಾರ ಜನತೆಗೆ ಗುಡ್ ನ್ಯೂಸ್ ಕೊಟ್ಟಿದೆ.

ಸುಮಾರು 5 ಲಕ್ಷದಷ್ಟು  ಕೋವಿಡ್ ಸೋಂಕಿತರು ರಾಜ್ಯದಲ್ಲಿ ಈವರೆಗೆ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಸಚಿವ ಬಿ. ಶ್ರೀರಾಮುಲು ಮೊಳಕಾಲ್ಮೂರಿನಲ್ಲಿ ಹೇಳಿದ್ದಾರೆ.

ಜನರಲ್ಲಿ ಕೊರೊನಾ ತಡೆ ಕುರಿತು ಜಾಗೃತಿ ಮೂಡಿದ್ದು, ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುತಿದ್ದಾರೆ. ಕೋವಿಡ್ ಸೋಂಕಿಗೆ ಲಸಿಕೆ ಸಿಗೋವರೆಗೂ  ಜನರು ಜಾಗೃತರಾಗಿರುವುದು ಒಂದೇ ಪರಿಹಾರ ಎಂದು ಶ್ರೀರಾಮುಲು ಹೇಳಿದ್ದಾರೆ.

ಕಳೆದ ಬಜೆಟ್ ನಲ್ಲಿ ಅತೀ ಹೆಚ್ಚು ಹಣ ಆರೋಗ್ಯ ಇಲಾಖೆ ಪಡೆದು ಅಭಿವೃದ್ದಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments