Webdunia - Bharat's app for daily news and videos

Install App

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Webdunia
ಶುಕ್ರವಾರ, 28 ಜುಲೈ 2023 (20:50 IST)
2022-23 ನೇ ಸಾಲಿನ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ  ನೋಂದಣಿಗೆ ಅವಕಾಶ ಇದ್ದು,https://kseab.karnataka.gov.in ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ಜಾಲತಾಣದಲ್ಲಿ ಪ್ರಕಟ ಮಾಡಲಾಗಿದೆ.ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎರಡನೇ ಪೂರಕ ಪರೀಕ್ಷೆಗೆ ಡೇಟ್ ಫಿಕ್ಸ್ ಮಾಡಿದೆ.
 
2022-23 ಹಾಗೇ ಅದಕ್ಕಿಂತ ಹಿಂದಿನ ಸಾಲಲ್ಲಿ ಅನುತ್ತಿರ್ಣರಾದ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ.ಫಲಿತಾಂಶ ತಿರಸ್ಕರಿಸಲು ಮತ್ತೆ ಅವಕಾಶ ಇಲ್ಲ.ಆಗಸ್ಟ್ 21 ರಿಂದ ಸೆಪ್ಟೆಂಬರ್ 2 ರವರಿಗೆ ಪರೀಕ್ಷೆ ನಡೆಯಲಿದೆ 
 
ಪರೀಕ್ಷಾ ವೇಳಾಪಟ್ಟಿ
 
21/08/23 ಮಧ್ಯಾಹ್ನ 2.15 ರಿಂದ 5.30 ರವರಿಗೆ ಕನ್ನಡ , ಅರೇಬಿಕ್ 
 
22/08/2023 ಮಧ್ಯಾಹ್ನ ಐಚ್ಚಿಕ ಕನ್ನಡ, ರಸಾಯನ ಶಾಸ್ತ್ರ, ಮೂಲ ಗಣಿತ 
 
23/08/2023  ಮಧ್ಯಾಹ್ನ ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಿತ ವಿಜ್ಞಾನ
 
24/08/2023 ಮಧ್ಯಾಹ್ನ  ತರ್ಕ ಶಾಸ್ತ್ರ ಹಿಂದೂಸ್ಥಾನಿ ಸಂಗೀತ, ವ್ಯವಹಾರ ಅಧ್ಯಯನ, 
 
25/08/2023 ಮಧ್ಯಾಹ್ನ ಇತಿಹಾಸ , ಸಂಖ್ಯಾಶಾಸ್ತ್ರ 
 
26/08/2023 ಬೆಳಗ್ಗೆ 10.15 ರಿಂದ 12.30 ರವರೆಗೆ  ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
 
27/08/2023 ಭಾನುವಾರ ರಜೆ 
 
28/08/2023 ಮಧ್ಯಾಹ್ನ 2.15 ರಿಂದ 5.30ರ ವರೆಗೆ ಭೂಗೋಳ ಶಾಸ್ತ್ರ, ಮನಶಾಸ್ತ್ರ, ಭೌತ ಶಾಸ್ತ್ರ
 
29/08/2023  ಮಧ್ಯಾಹ್ನ ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
 
30/08/2023 ಮಧ್ಯಾಹ್ನ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ 
 
31/08/2023 ಮಧ್ಯಾಹ್ನ  ಹಿಂದಿ 
 
1/09/2023  ಮಧ್ಯಾಹ್ನ ಅರ್ಥ ಶಾಸ್ತ್ರ , ಜೀವ ಶಾಸ್ತ್ರ 
 
2/09/2023 ಮಧ್ಯಾಹ್ನ ತಮಿಳು, ತೆಲುಗು , ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ , ಫ್ರೆಂಚ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments