ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Webdunia
ಶುಕ್ರವಾರ, 28 ಜುಲೈ 2023 (20:50 IST)
2022-23 ನೇ ಸಾಲಿನ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ  ನೋಂದಣಿಗೆ ಅವಕಾಶ ಇದ್ದು,https://kseab.karnataka.gov.in ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ಜಾಲತಾಣದಲ್ಲಿ ಪ್ರಕಟ ಮಾಡಲಾಗಿದೆ.ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎರಡನೇ ಪೂರಕ ಪರೀಕ್ಷೆಗೆ ಡೇಟ್ ಫಿಕ್ಸ್ ಮಾಡಿದೆ.
 
2022-23 ಹಾಗೇ ಅದಕ್ಕಿಂತ ಹಿಂದಿನ ಸಾಲಲ್ಲಿ ಅನುತ್ತಿರ್ಣರಾದ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ.ಫಲಿತಾಂಶ ತಿರಸ್ಕರಿಸಲು ಮತ್ತೆ ಅವಕಾಶ ಇಲ್ಲ.ಆಗಸ್ಟ್ 21 ರಿಂದ ಸೆಪ್ಟೆಂಬರ್ 2 ರವರಿಗೆ ಪರೀಕ್ಷೆ ನಡೆಯಲಿದೆ 
 
ಪರೀಕ್ಷಾ ವೇಳಾಪಟ್ಟಿ
 
21/08/23 ಮಧ್ಯಾಹ್ನ 2.15 ರಿಂದ 5.30 ರವರಿಗೆ ಕನ್ನಡ , ಅರೇಬಿಕ್ 
 
22/08/2023 ಮಧ್ಯಾಹ್ನ ಐಚ್ಚಿಕ ಕನ್ನಡ, ರಸಾಯನ ಶಾಸ್ತ್ರ, ಮೂಲ ಗಣಿತ 
 
23/08/2023  ಮಧ್ಯಾಹ್ನ ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಿತ ವಿಜ್ಞಾನ
 
24/08/2023 ಮಧ್ಯಾಹ್ನ  ತರ್ಕ ಶಾಸ್ತ್ರ ಹಿಂದೂಸ್ಥಾನಿ ಸಂಗೀತ, ವ್ಯವಹಾರ ಅಧ್ಯಯನ, 
 
25/08/2023 ಮಧ್ಯಾಹ್ನ ಇತಿಹಾಸ , ಸಂಖ್ಯಾಶಾಸ್ತ್ರ 
 
26/08/2023 ಬೆಳಗ್ಗೆ 10.15 ರಿಂದ 12.30 ರವರೆಗೆ  ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
 
27/08/2023 ಭಾನುವಾರ ರಜೆ 
 
28/08/2023 ಮಧ್ಯಾಹ್ನ 2.15 ರಿಂದ 5.30ರ ವರೆಗೆ ಭೂಗೋಳ ಶಾಸ್ತ್ರ, ಮನಶಾಸ್ತ್ರ, ಭೌತ ಶಾಸ್ತ್ರ
 
29/08/2023  ಮಧ್ಯಾಹ್ನ ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
 
30/08/2023 ಮಧ್ಯಾಹ್ನ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ 
 
31/08/2023 ಮಧ್ಯಾಹ್ನ  ಹಿಂದಿ 
 
1/09/2023  ಮಧ್ಯಾಹ್ನ ಅರ್ಥ ಶಾಸ್ತ್ರ , ಜೀವ ಶಾಸ್ತ್ರ 
 
2/09/2023 ಮಧ್ಯಾಹ್ನ ತಮಿಳು, ತೆಲುಗು , ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ , ಫ್ರೆಂಚ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments