Webdunia - Bharat's app for daily news and videos

Install App

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

Webdunia
ಗುರುವಾರ, 23 ಫೆಬ್ರವರಿ 2023 (19:52 IST)
ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಶೇಕಡ 40ರಷ್ಟು ಫಿಟ್ ಮೆಂಟ್ ನೀಡಬೇಕು ಎಂದು ಒತ್ತಾಯಿಸಿ ಮಾರ್ಚ್ 1 ರಿಂದ ಮುಷ್ಕರ ನಡೆಸಲು ಮುಂದಾಗಿರುವುದಾಗಿ ಸರ್ಕಾರಿ ನೌಕರರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
 
ಇಂದು ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ಏಳನೇ ವೇತನ ಬಗ್ಗೆ ಈಗಾಗಲೇ ನಿವೃತ್ತ ಚೀಫ್ ಕಮೀಷನರ್ ಸುಧಾಕರ್ ರಾವ್ ಕಮಿಟಿ ನೇಮಕ ಮಾಡಿದ್ದೇವೆ‌.ಸರ್ಕಾರಿ ನೌಕರರು ನನ್ನ ಬಳಿ ಬಂದಿದ್ರು.ಪೇ ಕಮೀಷನ್ ವರದಿ ಬಂದ ಬಳಿಕ ಮಾಡಲು ನಾವು ಬದ್ದರಾಗಿದ್ದೇವೆ.ಹೇಳ್ತೀವಿ.ಮಾರ್ಚ್ ತಿಂಗಳೊಳಗೆ ಮಧ್ಯಂತರ ವರದಿ ಕೊಡಲು  ಪೇ ಕಮೀಷನ್ಗೆ ಸೂಚನೆ ಕೊಟ್ಟಿದ್ದೇವೆ ಅದನ್ನೇ ಇಟ್ಟುಕೊಂಡು ವರದಿ ಅನುಷ್ಠಾನ ತರಲು ಸಿದ್ಧರಿದ್ದೇವೆ ಎಂದು ಸ್ಪಷ್ಟನೆ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments