Webdunia - Bharat's app for daily news and videos

Install App

ವಲಸೆ ಹೋದ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Webdunia
ಸೋಮವಾರ, 23 ಆಗಸ್ಟ್ 2021 (09:03 IST)
ಬೆಂಗಳೂರು : ಗ್ರಾಮೀಣಾ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಿಹಿಸುದ್ದಿ ನೀಡಿದ್ದು, ವಲಸೆ ಹೋದ ,ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗದಿದ್ದರೂ ಹತ್ತಿರದ ಶಾಲೆಗಳಲ್ಲಿ ಪಾಠ ಕೇಳಬಹುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಲಸೆ ಹೋದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗದಿದ್ದರೂ ಹತ್ತಿರದ ಯಾವುದೇ ಶಾಲೆಗೆ ಹೋಗಿ ಪಾಠ ಕೇಳಬಹುದು. ಬಳಿಕ ಆ ಶಾಲೆಯಲ್ಲೇ ದಾಖಲಾತಿ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಇಂದಿನಿಂದ ರಾಜ್ಯದ 5 ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು, ವಲಸೆ ಹೋಗಿರುವ ವಿದ್ಯಾರ್ಥಿಗಳು ಮತ್ತು ಗ್ರಾಮೀಣಾ ಭಾಗದ ವಿದ್ಯಾರ್ಥಿಗಳು ಹತ್ತಿರದ ಶಾಲೆಗಳಲ್ಲೇ ಪಾಠ ಕೇಳಲು ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಕೆಲಸ ಸಂವಿಧಾನವನ್ನು ರಕ್ಷಿಸುವುದಲ್ಲ: ರಾಹುಲ್ ಗಾಂಧಿ ವಿಡಿಯೋ ಸಖತ್ ವೈರಲ್

ಸ್ಪರ್ಧೆಯಲ್ಲಿ ಪದಕ‌ ಗೆಲ್ಲುವ ಭರವಸೆ ಕೊಟ್ಟು ಯುವತಿಗೆ ಲೈಂಗಿಕ ಕಿರುಕುಳ, ಯೋಗಗುರು ಅರೆಸ್ಟ್

ಮೋದಿ ಅಕ್ರಮ ಮಾಡಿಯೇ ಚುನಾವಣೆ ಗೆದ್ದಿರೋದು, ಪ್ರಾಮಾಣಿಕತೆಯಿಂದಲ್ಲ: ಸಂತೋಷ್ ಲಾಡ್

ರಾಹುಲ್ ಗಾಂಧಿ ಆರೋಪಿಸಿದಂತೆ ಮತ ಡಿಲೀಟ್ ಮಾಡಲು ಸಾಧ್ಯವಿಲ್ಲ: ಚುನಾವಣಾ ಆಯೋಗ

ಕಾಂಗ್ರೆಸ್ ಗೆ ವೋಟ್ ಹಾಕುವವರ ಹೆಸರನ್ನೇ ಮತಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ: ರಾಹುಲ್ ಗಾಂಧಿ ಆರೋಪ

ಮುಂದಿನ ಸುದ್ದಿ
Show comments