Webdunia - Bharat's app for daily news and videos

Install App

ಆಭರಣ ಪ್ರೀಯರಿಗೆ ಗುಡ್ ನ್ಯೂಸ್

Webdunia
ಬುಧವಾರ, 6 ಅಕ್ಟೋಬರ್ 2021 (21:41 IST)
ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಬುಧವಾರ (ಅ.6) ಇಳಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಮತ್ತಷ್ಟು ಖುಷಿಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಳಿಕೆಯ ಪರಿಣಾಮವಾಗಿ ಚಿನ್ನದ ಬೆಲೆಗಳು ಇಂದು ಭಾರತದಲ್ಲಿ ಎರಡನೇ ದಿನ ಕುಸಿದಿದೆ.
 
ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,750 ರೂಪಾಯಿಗೆ ತಗ್ಗಿದ್ದು, ಶುದ್ಧ ಚಿನ್ನ 10ಗ್ರಾಂ 49,910 ರೂಪಾಯಿಗೆ ತಲುಪಿದೆ.
 
ಇದೇ ವೇಳೆ ಬೆಳ್ಳಿ ಬೆಲೆಯು 100 ರೂಪಾಯಿ ಏರಿಕೆಗೊಂಡು 60,700 ರೂಪಾಯಿ ದಾಖಲಾಗಿದೆ.
 
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ
 
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,600 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700
 
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,600 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700
 
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,600 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700
 
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
 
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 45,750 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,910 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700
 
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,680 (190 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,680 (190 ರೂ. ಏರಿಕೆ)
ಬೆಳ್ಳಿ ದರ: ರೂ. 60,700
 
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,680 (190 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,680
ಬೆಳ್ಳಿ ದರ: ರೂ. 60,700
 
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,680
24 ಕ್ಯಾರೆಟ್ ಚಿನ್ನ ರೂ. 46,680
ಬೆಳ್ಳಿ ದರ: ರೂ. 60,700
 
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,400 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,700 (100 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments