Webdunia - Bharat's app for daily news and videos

Install App

ಪತ್ರಕರ್ತರಿಗೆ ಗುಡ್ ನ್ಯೂಸ್: ಮಾ.31ರವರೆಗೆ 'KSRTC ಸ್ಮಾರ್ಟ್ ಕಾರ್ಡ್' ಅವಧಿ ವಿಸ್ತರಣೆ

Webdunia
ಸೋಮವಾರ, 28 ಫೆಬ್ರವರಿ 2022 (21:00 IST)
ಮಾನ್ಯತೆ ಪಡೆದ ಪತ್ರಕರ್ತರಿಗೆ  ವಿತರಿಸಿರುವಂತ ಸ್ಮಾರ್ಟ್ ಕಾರ್ಡ್ ಮಾನ್ಯತಾ ಅವಧಿಯನ್ನು ದಿನಾಂಕ 31-03-2022ವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ಪತ್ರಕರ್ತರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿಯ ಮುಖ್ಯ ಸಂಚಾರಿ ವ್ಯವಸ್ಥಾಪಕರು ಎಲ್ಲಾ ನಿಗಮಕ್ಕೆ ಪತ್ರ ಬರೆದಿದ್ದು, ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್ ನ ಅವಧಿಯು ದಿನಾಂಕ 28-02-2022ರ ಇಂದು ಕೊನೆಗೊಳ್ಳುತ್ತಿದೆ. ಈ ಸ್ಮಾರ್ಟ್ ಕಾರ್ಡ್ ಅವಧಿ ವಿಸ್ತರಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕೋರಿರುತ್ತದೆ.
ಈ ಹಿನ್ನಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಕಾರ್ಡ್ ಪಡೆದ ಪತ್ರಕರ್ತರಿಗೆ ಕೆ ಎಸ್ ಆರ್ ಟಿಸಿ ವತಿಯಿಂದ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್ ಬಸ್ ಪಾಸ್ ಗಳನ್ನು ದಿನಾಂಕ 31-03-2022ರವರೆಗೆ ಅನುಮತಿಸಲು ಅನುಮೋದಿಸಲಾಗಿರುತ್ತದೆ. ದಿನಾಂಕ 31-12-2021ರವರೆಗೆ ಚಾಲ್ತಿಯಲ್ಲಿರುವ ಸ್ಮಾರ್ಟ್ ಕಾರ್ಡ್ ಬಸ್ ಪಾಸ್ ಗಳನ್ನು ಹೊಂದಿರುವ ಪತ್ರಕರ್ತರುಗಳನ್ನು ದಿನಾಂಕ 31-03-2022ರವರೆಗೆ ಕೆ ಎಸ್ ಆರ್ ಟಿ ಸಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಅನುಮತಿಸುವಂತೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments