Webdunia - Bharat's app for daily news and videos

Install App

ಬೆಂಗಳೂರಿನಿಂದ 22 ಜಿಲ್ಲೆ ಸಂಪರ್ಕಿಸುವ ವಾಹನ ಸವಾರರಿಗೆ ಗುಡ್ ನ್ಯೂಸ್

geetha
ಭಾನುವಾರ, 28 ಜನವರಿ 2024 (14:00 IST)
ಬೆಂಗಳೂರು-ಬೆಂಗಳೂರಿನಿಂದ 22 ಜಿಲ್ಲೆ ಸೇರಿದಂತೆ ಗೋವಾ, ಮಹಾರಾಷ್ಟ್ರ ಸಂಪರ್ಕಿಸುವ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ ‌.ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶದ 5 ಕೀ.ಮೀಟರ್ ಉದ್ದದ ಪೀಣ್ಯ ಮೇಲ್ಸೇತುವೆ ಮೇಲೆ ಬಸ್. ಲಾರಿ, ಸಂಚಾರ ಓಡಾಟಕ್ಕೆ ಕಳೆದ ಎರಡು ವರ್ಷದಿಂದ ಬ್ರೇಕ್ ಬಿದ್ದಿತ್ತು.ಎರಡು ವರ್ಷದಿಂದ ಗ್ರಹಣ ಹಿಡಿದ್ದಿದ್ದ  ಪೀಣ್ಯ ಮೆಲ್ಸೇತುವೇಗೆ  ಇದೀಗ ಬಿಗ್ ರಿಲೀಫ್ ಸಿಕ್ಕಿದೆ.
 
ಇತ್ತೀಚೆಗಷ್ಟೇ ಪೀಣ್ಯ ಫ್ಲೈ ಓವರ್ ಮೇಲೆ 30 ಟನ್ ಲೋಡ್ ಟೆಸ್ಟಿಂಗ್ ಮಾಡಿ ವರದಿ ಮಾಡಲಾಗಿತ್ತು.ಮೂವತ್ತು ಟನ್ ತೂಕದ 16 ಟ್ರಕ್ ಗಳಿಂದ ಲೋಡ್ ಟೆಸ್ಟಿಂಗ್ ಮಾಡಿ ವರದಿಯನ್ನು ಐಐಎಸ್ಸಿ ಸಿದ್ದಪಡಿಸಿತ್ತು. ಲೋಡ್ ಟೆಸ್ಟಿಂಗ್ ಮಾಡಿದ್ದ ಐಐಎಸ್ಸಿ ವರದಿಯ ಬಗ್ಗೆ ಪಿನ್ ಟು ಪಿನ್ ಮಾಹಿತಿ ಐಐಎಸ್ಸಿ ತಜ್ಞ ಕೊಟ್ಟಿದ್ದಾರೆ.ಲೋಡ್ ಟೆಸ್ಟಿಂಗ್ ವರದಿಯ ಬಗ್ಗೆ ಸದ್ಯದಲ್ಲೇ ನ್ಯಾಷನಲ್‌ ಹೈವೇ ಅಥಾರಿಟಿ ಆಫ್ ಇಂಡಿಯಾ ಜೊತೆ ಮಾತುಕತೆ ಐಐಎಸ್ಸಿ ನಡೆಸಲಿದೆ.NHAI ಜೊತೆ ಮಾತುಕತೆ ನಡೆಸಿದ ಬಳಿಕ ಅಂದ್ರೆ ಇನ್ನೊಂದು ವಾರದಲ್ಲೇ ಎಲ್ಲಾ ವಾಹನಗಳ ಓಡಾಟ ಆರಂಭವಾಗಲಿದೆ.
 
ಇನ್ನೊಂದೆ ವಾರದಲ್ಲಿ ಎಲ್ಲಾ ರೀತಿಯ ವಾಹನಗಳ ಓಡಾಟಕ್ಕೆ ಗ್ರೀನ್ ಸಿಗ್ನಲ್ ಐಐಎಸ್ಸಿ ನೀಡಿದೆ.ಫೆಬ್ರುವರಿ ಮೊದಲ ವಾರದಿಂದಲ್ಲೇ ಎಲ್ಲಾ ವಾಹನಗಳು ಓಡಾಟ ನಡೆಸಬಹುದು ಎಂದು ಐಐಎಸ್ಸಿ ತಜ್ಞ ಚಂದ್ರ ಕಿಷನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments