Select Your Language

Notifications

webdunia
webdunia
webdunia
webdunia

ಕೆ ಎಸ್ ಆರ್ ಟಿ‌ ಸಿ ನಿಗಮದಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್

ಕೆ ಎಸ್ ಆರ್ ಟಿ‌ ಸಿ ನಿಗಮದಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್
bangalore , ಗುರುವಾರ, 25 ಆಗಸ್ಟ್ 2022 (18:59 IST)
ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆ ಎಸ್ ಆರ್ ಟಿ ಸಿ ನಿಗಮದಿಂದ 500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ದಿನಾಂಕ 30 - 31 ರಂದು ಗೌರಿಗಣೇಶ ಹಬ್ಬಕ್ಕಾಗಿ ಕರಾರಸಾ ನಿಗಮವು,ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 29 ಮತ್ತು 30 ರಂದು ಬೆಂಗಳೂರಿನಿಂದ ಹಲವು ಕಡೆ ಬಸ್ ಗಳು ಸಂಚಾರಿಸಲು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬರಲು ದಿನಾಂಕ 31 ರವರೆಗೆ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕೆ ಎಸ್ ಆರ್ ಟಿ ಸಿ ನಿಗಮವು ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ತರಕಾರಿ ದರ ಹೀಗಿದೆ