Webdunia - Bharat's app for daily news and videos

Install App

ಎಸ್.ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Webdunia
ಶುಕ್ರವಾರ, 26 ನವೆಂಬರ್ 2021 (19:43 IST)
ಈ ಬಾರಿ ರಾಜ್ಯ ಸರ್ಕಾರ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್‍ವೊಂದನ್ನು ನೀಡಿದೆ. ಕೊರೊನಾ ಹಿನ್ನೆಲೆ ತರಗತಿಗಳು ತಡವಾಗಿ ಪ್ರಾರಂಭ ಆಗಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಪಠ್ಯವನ್ನು ಪೂರ್ಣಗೊಳಿಸಲು ಅನೇಕ ತೊಂದರೆಗಳು ಉಂಟಾಗುತ್ತಿದ್ದವು.ಹಿನ್ನೆಲೆಯಲ್ಲಿ ಈ ವರ್ಷ 20% ಪಠ್ಯ ಕಡಿತ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
 
ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ. ಕಡಿಮೆ ಸಮಯದಲ್ಲಿ 100% ಪಠ್ಯ ಬೋಧನೆ ಮಾಡುವುದು ಕಷ್ಟವಾಗಿತ್ತು. ಹೀಗಾಗಿ ಪಠ್ಯ ಕಡಿತಕ್ಕೆ ಒತ್ತಡ ಕೇಳಿ ಬಂದಿತ್ತು. ಇದನ್ನೆಲ್ಲವನ್ನು ಗಮನಿಸಿದ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 20% ಪಠ್ಯ ಕಡಿತಗೊಳಿಸುವ ಸಾಧ್ಯತೆಯಿದೆ.
 
80% ಮಾತ್ರ ಪಠ್ಯ ಬೋಧನೆಗೆ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಪ್ರಾರಂಭಿಕ ಹಂತದಲ್ಲಿ ಎಸ್‍ಎಸ್‍ಎಲ್‍ಸಿ ಪಠ್ಯ ಕಡಿತದ ಬಗ್ಗೆ ಅಷ್ಟೇ ಚಿಂತನೆ ನಡೆಸಿದ್ದು, ಬಳಿಕ ಉಳಿದ ತರಗತಿಗಳ ಪಠ್ಯ ಕಡಿತಗಳ ಬಗ್ಗೆ ಚಿಂತಿಸುವ ಸಾದ್ಯತೆಯಿದೆ ಶಿಕ್ಷಣ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ವಿಮಾನದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಸಿಬ್ಬಂದಿ ಕಾರ್ಯಕ್ಕೆ ಭಾರೀ ಮೆಚ್ಚುಗೆ

ಪ್ಲಾಸ್ಟಿಕ್‌ ತ್ಯಾಜ್ಯದಿಂದ ರಸ್ತೆ ನಿರ್ಮಾಣ, ದ.ಕನ್ನಡ, ಉಡುಪಿ ಅಧಿಕಾರಿಗಳ ಬದ್ಧತೆಗೆ ಪ್ರಿಯಾಂಕ್ ಖರ್ಗೆ ಮೆಚ್ಚುಗೆ

ಮುಂದಿನ ಸುದ್ದಿ
Show comments