Webdunia - Bharat's app for daily news and videos

Install App

ಶಾಲಾ ಮಕ್ಕಳಿಗೊಂದು ಸಿಹಿಸುದ್ದಿ; ಮಂಗಳೂರು ದಸರಾ ರಜೆ ಕಡಿತ ಆದೇಶ ಹಿಂಪಡೆದ ಸರ್ಕಾರ

Webdunia
ಗುರುವಾರ, 27 ಸೆಪ್ಟಂಬರ್ 2018 (14:19 IST)
ಮಂಗಳೂರು : ಮಳೆ ಹಿನ್ನೆಲೆಯಲ್ಲಿ ಈ ಬಾರಿಯ ಮಂಗಳೂರು ದಸರಾ ರಜೆ ಕಡಿತಗೊಳಿಸಿದ್ದ ಸರ್ಕಾರ ತನ್ನ ಆದೇಶವನ್ನು ಹಿಂಪಡೆದಿರುವುದರ ಮೂಲಕ ಶಾಲಾ ಮಕ್ಕಳಿಗೆ ಸಂತಸವನ್ನುಂಟುಮಾಡಿದೆ.


ಈ ಬಗ್ಗೆ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್,’ ಮಂಗಳೂರಿನಲ್ಲಿ ದಸರಾ ರಜೆಯಲ್ಲಿ ಯಾವುದೇ ಕಡಿತ ಇಲ್ಲ. ಶಿಕ್ಷಣ ಇಲಾಖೆಯ ಎಂದಿನ ತೀರ್ಮಾನದಂತೆ ರಜೆ ನೀಡಲಾಗುವುದು ಎಂದು ಹೇಳಿದ್ದಾರೆ.


ಮಳೆ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ನೀಡಿದಕ್ಕಾಗಿ ದಸರಾ ರಜೆ ಕಡಿತ ಮಾಡಲಾಗಿತ್ತು. ಆದರೆ ಈ ಕುರಿತಾಗಿ ವಿರೋಧ ಬಂದ ಹಿನ್ನೆಲೆಯಲ್ಲಿ ಸರ್ಕಾರ ರಜೆ ಕಡಿತ ನಿರ್ಧಾರವನ್ನು ವಾಪಾಸ್ ಪಡೆದಿದೆ ಎಂದು ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments