Select Your Language

Notifications

webdunia
webdunia
webdunia
webdunia

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಹಾಸನ , ಸೋಮವಾರ, 15 ಜೂನ್ 2020 (20:09 IST)
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಬಂದಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲಿದ್ದು, ಈ ಸಂಬಂಧ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಸನ ಮತ್ತು ತಾಲ್ಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಾರಿಗೆ ಮತ್ತು ಪರೀಕ್ಷಾ ಸಂಬಂಧ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರ ಪಡೆಯಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಉಪನಿರ್ದೇಶಕರ ಕಚೇರಿ ಜಿಲ್ಲಾ ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08172-268234. ಮೊಬೈಲ್ ನಂ. 9448957182, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಆಲೂರು ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08170-218226. ಮೊಬೈಲ್ ನಂ. 9448885370, 8660914823, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಅರಕಲಗೂಡು ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ:08175-220216. ಮೊಬೈಲ್ ನಂ. 9740053988, 8951261053, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಅರಸೀಕೆರೆ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08174-232339. ಮೊಬೈಲ್ ನಂ. 9449630351, 8618198944, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಬೇಲೂರು ತಾಲ್ಲೂಕು ನೋಡಲ್ ಅಧಿಕಾರಿಗಳ ದೂ. ಸಂಖ್ಯೆ: 08177-222278. ಮೊಬೈಲ್ ನಂ. 9740521331.

ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಚನ್ನರಾಯಪಟ್ಟಣ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08176-252305. ಮೊಬೈಲ್ ನಂ. 9535203063, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಹಾಸನ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08172-267134. ಮೊಬೈಲ್ ನಂ. 8217572879, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಹೊಳೆನರಸೀಪುರ ತಾಲ್ಲೂಕು ನೋಡಲ್ ಅಧಿಕಾರಿಗಳು ದೂರವಾಣಿ ಸಂಖ್ಯೆ: 08175-273257. ಮೊಬೈಲ್ ನಂ. 7019580623, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಸಕಲೇಶಪುರ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08173-244302. ಮೊಬೈಲ್ ನಂ. 8970635857ಗೆ ಸಂಪರ್ಕಿಸಬಹುದಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಾಸ್ಕ್ ಇಲ್ಲದ ಬೈಕ್ ಸವಾರರು ದಂಡ ಕಟ್ಟಿದ್ದು ಏಷ್ಟು?