ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Webdunia
ಸೋಮವಾರ, 15 ಜೂನ್ 2020 (20:09 IST)
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಬಂದಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲಿದ್ದು, ಈ ಸಂಬಂಧ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಸನ ಮತ್ತು ತಾಲ್ಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಾರಿಗೆ ಮತ್ತು ಪರೀಕ್ಷಾ ಸಂಬಂಧ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರ ಪಡೆಯಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಉಪನಿರ್ದೇಶಕರ ಕಚೇರಿ ಜಿಲ್ಲಾ ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08172-268234. ಮೊಬೈಲ್ ನಂ. 9448957182, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಆಲೂರು ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08170-218226. ಮೊಬೈಲ್ ನಂ. 9448885370, 8660914823, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಅರಕಲಗೂಡು ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ:08175-220216. ಮೊಬೈಲ್ ನಂ. 9740053988, 8951261053, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಅರಸೀಕೆರೆ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08174-232339. ಮೊಬೈಲ್ ನಂ. 9449630351, 8618198944, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಬೇಲೂರು ತಾಲ್ಲೂಕು ನೋಡಲ್ ಅಧಿಕಾರಿಗಳ ದೂ. ಸಂಖ್ಯೆ: 08177-222278. ಮೊಬೈಲ್ ನಂ. 9740521331.

ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಚನ್ನರಾಯಪಟ್ಟಣ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08176-252305. ಮೊಬೈಲ್ ನಂ. 9535203063, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಹಾಸನ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08172-267134. ಮೊಬೈಲ್ ನಂ. 8217572879, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಹೊಳೆನರಸೀಪುರ ತಾಲ್ಲೂಕು ನೋಡಲ್ ಅಧಿಕಾರಿಗಳು ದೂರವಾಣಿ ಸಂಖ್ಯೆ: 08175-273257. ಮೊಬೈಲ್ ನಂ. 7019580623, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಸಕಲೇಶಪುರ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08173-244302. ಮೊಬೈಲ್ ನಂ. 8970635857ಗೆ ಸಂಪರ್ಕಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments