Webdunia - Bharat's app for daily news and videos

Install App

ತಾಂಡಾ ಜನರಿಗೆ ಗುಡ್ ನ್ಯೂಸ್

Webdunia
ಗುರುವಾರ, 14 ನವೆಂಬರ್ 2019 (20:26 IST)
ರಾಜ್ಯದಲ್ಲಿರುವ ತಾಂಡಾಗಳಿಗೆ ಸರಕಾರ ಶುಭ ಸುದ್ದಿ ನೀಡಿದೆ.

ರಾಜ್ಯದ 3300 ತಾಂಡಾಗಳು ಹಾಗೂ 5200 ದಾಖಲೆ ಇಲ್ಲದ ಜನವಸತಿ ಪ್ರದೇಶಗಳನ್ನು ಮುಂದಿನ 6 ತಿಂಗಳಲ್ಲಿ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ. ಅದರಂತೆ ನಿಗಮವು ಆಯಾ ಜಿಲ್ಲೆಯ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ್ ಹೇಳಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ನಿಟ್ಟಿನಲ್ಲಿ ಮೇಲ್ವಿಚಾರಣೆಗೆ ಕಂದಾಯ ಕೋಶ ತೆರೆಯಲಾಗಿದೆ ಎಂದು ವಿವರಿಸಿದರು.

ತಾಂಡಾಗಳ ಸಂಖ್ಯೆ ಹೆಚ್ಚಿರುವ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯಿಂದಲೇ ಪ್ರಾಯೋಗಿಕವಾಗಿ 476 ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆಗೆ ನಿಗಮವು ಮುಂದಾಗಿದೆ. ಮುಂದಿನ 3 ತಿಂಗಳೊಳಗೆ ಈ ಕಾರ್ಯ ಸಾಧಿಸುವಂತೆ ಜಿಲ್ಲಾಡಳಿತ, ತಹಶೀಲ್ದಾರರು ಹಾಗೂ ಭೂ  ದಾಖಲೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments