ಭೂ ಪರಿವರ್ತನೆ ನಿರೀಕ್ಷೆ'ಯಲ್ಲಿದ್ದವರಿಗೆ ಗುಡ್ ನ್ಯೂಸ್

Webdunia
ಶುಕ್ರವಾರ, 18 ಫೆಬ್ರವರಿ 2022 (20:33 IST)
ಬೆಂಗಳೂರು :- ಇದುವರೆಗೆ ಭೂ ಪರಿವರ್ತನೆಗೆ ಕೋರಿ ಸಲ್ಲಿಸಲಾಗುತ್ತಿದ್ದಂತ ಎಲ್ಲಾ ಅರ್ಜಿಗಳಿಗೆ ಭೂ ಪರಿವರ್ತನಾ ಪೂರ್ವ ನಕ್ಷೆಯನ್ನು ತಯಾರಿಸಲಾಗುತ್ತಿತ್ತು. ಆದ್ರೇ. ಇದೀಗ ಏಕ ಮಾಲೀಕತ್ವದ ಪಹಣಿಯಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಭೂಪರಿವರ್ತನೆ ಕೋರಿ ಸಲ್ಲಿಸಲಾಗುತ್ತಿರುವಂತ ಅರ್ಜಿಗೆ ನಕ್ಷೆಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಮೂಲಕ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಭೂ ಪರಿವರ್ತನಾ ಉದ್ದೇಶಕ್ಕಾಗಿ ಸಲ್ಲಿಸಬೇಕಾದ ಭೂಪರಿವರ್ತನಾ ನಕ್ಷೆಗಳನ್ನು ಕಡ್ಡಾಯವಾಗಿ ಮೋಜಿಣಿ ತಂತ್ರಾಂಶದ ಮೂಲಕವೇ ನಿರ್ವಹಿಸಲು ಮತ್ತು ಭೂಪರಿವರ್ತನೆ ಕೋರಿ ಸಲ್ಲಿಸಲಾಗುವ ಅರ್ಜಿಗಳಿಗೆ ಭೂಪರಿವರ್ತನಾ ಪೂರ್ವ ನಕ್ಷೆ ಅನ್ನು ಸಲ್ಲಿಸವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ.
ಆದ್ರೇ ಪ್ರಸ್ತುತ ಏಕಮಾಲೀಕತ್ವದ ಪಹಣಿಯಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಭೂ ಪರಿವರ್ತನೆ ಕೋರಿ ಸಲ್ಲಿಸಲಾಗುವ ಅರ್ಜಿಗಳಿಗೆ ಭೂಪರಿವರ್ತನಾ ಪೂರ್ವ ನಕ್ಷೆಯಿಂದ ವಿನಾಯ್ತಿ ನೀಡಿದೆ. ಭೂಪರಿವರ್ತನಾ ತಂತ್ರಾಂಶದಲ್ಲಿಯೂ ಮಾರ್ಪಾಡು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments