Webdunia - Bharat's app for daily news and videos

Install App

ಪ್ರವಾಸಿಗರಿಗೆ ಗುಡ್‌ನ್ಯೂಸ್‌, ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿಗೆ ಚಾಲನೆ

Sampriya
ಗುರುವಾರ, 27 ಜೂನ್ 2024 (19:25 IST)
Photo Courtesy X
ಬೆಂಗಳೂರು: ದಕ್ಷಿಣ ಭಾರತದಲ್ಲಿ ಪ್ರಥಮ ಹಗೂ ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿಗೆ ಬನ್ನೇರುಘಟ್ಟ ಉದ್ಯಾನದಲ್ಲಿ ಇಂದು ಚಾಲನೆ ನೀಡಲಾಯಿತು.

ಹುಲಿ ಸಫಾರಿ, ಸಸ್ಯಾಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ಇದೀಗ ಹೊಸದೆಂಬಂತೆ ಚಿರತೆ ಸಫಾರಿಗೆ ಚಾಲನೆ ನೀಡುವ ಮೂಲಕ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದೆ.

ಈ ಬಗ್ಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಬನ್ನೇರುಘಟ್ಟ ಉದ್ಯಾನದಲ್ಲಿ ಚಿರತೆ ಸಫಾರಿ ಮತ್ತೊಂದು ಆಕರ್ಷಣೆಯಾಗಿದ್ದು, ಮುಂದಿನ ದಿನಗಳಲ್ಲಿ  ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬನ್ನೇರುಘಟ್ಟ ಸುತ್ತ ಮುತ್ತ ಬೆಟ್ಟಗುಡ್ಡಗಳಿದ್ದು, ಇದು ಚಿರತೆಗಳು ವಾಸಿಸಲು ಉತ್ತಮ ತಾಣವಾಗಿದೆ. ಆದ್ದರಿಂದ ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಿರತೆಗಳು ಕಾರಣಸಿಗುತ್ತದೆ. ಈ ಪೈಕಿ ಹೊಲ, ಗದ್ದೆಗಳಲ್ಲಿ ಹೆಣ್ಣು ಚಿರತೆಗಳು ಮರಿ ಹಾಕಿ ಹೋಗುವ ಸಂದರ್ಭದಲ್ಲಿ ಅಂತಹ ಮರಿಗಳನ್ನು ತಂದು ಉದ್ಯಾನದಲ್ಲಿ ಪಾಲನೆ ಮಾಡಲಾಗುತ್ತದೆ. ಪ್ರಸ್ತುತ ಉದ್ಯಾನದಲ್ಲಿ 14 ಚಿರತೆಗಳಿವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments