Webdunia - Bharat's app for daily news and videos

Install App

ಚಾರಣ ಪ್ರಿಯರಿಗೆ ಗುಡ್‌ನ್ಯೂಸ್‌, ಆನ್‌ಲೈನ್‌ನಲ್ಲೇ ಸಿಗಲಿದೆ ಟಿಕೆಟ್

Sampriya
ಬುಧವಾರ, 3 ಜುಲೈ 2024 (16:56 IST)
Photo Courtesy X
ಬೆಂಗಳೂರು: ಮಳೆಯಾಗುತ್ತಿದ್ದ ಹಾಗೇ ಪ್ರಕೃತಿ ಸೌಂದರ್ಯ ಸವಿಯಲು ಹೋಗುವವರ ಪ್ರವಾಸಿಗರ ದಂಡು ಕೂಡಾ ಹೆಚ್ಚಾಗುತ್ತಿದೆ. ಇದೀಗ ಅರಣ್ಯ ಇಲಾಖೆ  ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ ಮಾಡಲಾಗುತ್ತಿದೆ ಎಂದು ತಿಳಿಸಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಅರಣ್ಯ ಇಲಾಖೆಯಿಂದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ ಮಾಡಲಾಗುತ್ತಿದೆ. ಸಾವಿರಾರು ಚಾರಣಿಗರು ಒಮ್ಮೆಲೇ ಆಗಮಿಸಿ ಗೊಂದಲ ಉಂಟಾಗದಂತೆ ತಡೆಯಲು ಆನ್‌ಲೈನ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.

ಮಳೆ ಕಾರಣಕ್ಕೆ ಅಪಾಯ ಸಂಭವಿಸದಿರಲು, ಜೀವ ಪರಿಸರಕ್ಕೂ ಹಾನಿಯಾಗದಿರಲು ಆಗಸ್ಟ್‌ನಿಂದ ಚಾರಣಕ್ಕೆ ಮರುಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ಮಳೆ ಬರುತ್ತಿರುವ ಹಿನ್ನೆಲೆ ವೀಕೆಂಡ್‌ನಲ್ಲಿ ಪ್ರಕೃತಿಯನ್ನು ಸವಿಯಲು  ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲೂ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಮುನ್ನೆಚ್ಚರಿಕ ಕ್ರಮವಾಗಿ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments