Webdunia - Bharat's app for daily news and videos

Install App

ಸರಕಾರದಿಂದ ಗುಡ್ ನ್ಯೂಸ್ : ಮನೆಗಳ ಹಕ್ಕು ಪತ್ರ ವಿತರಣೆ

Webdunia
ಮಂಗಳವಾರ, 18 ಆಗಸ್ಟ್ 2020 (12:23 IST)
ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಉಪ ಮುಖ್ಯಮಂತ್ರಿ ವಿತರಣೆ ಮಾಡಿದ್ದಾರೆ.


ಬಾಗಲಕೋಟೆಯಲ್ಲಿ ಯುಕೆಪಿ ಯೋಜನೆಯ  ಯುನಿಟ್ 2 ವ್ಯಾಪ್ತಿಯ ಬಾಡಿಗೆದಾರರು ಹಾಗೂ ಇತರೆ  ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿತರಿಸಿದ್ದಾರೆ.  

ಮಾಜಿ ಮುಖ್ಯಮಂತ್ರಿಗಳಾದ ದಿ. ರಾಮಕೃಷ್ಣ ಹೆಗಡೆ ಅವರು ಬಾಗಲಕೋಟೆ ನವನಗರವನ್ನು ಚಂಡಿಗಡ ದ ಮಾದರಿಯಲ್ಲಿ ನಿರ್ಮಿಸುವ ಕನಸನ್ನು ಹೊಂದಿದ್ದರು. ಬಿಡಿಟಿಎ ಅಧ್ಯಕ್ಷರಾಗಿರುವ ಶಾಸಕ ಡಾ. ವೀರಣ್ಣ ಚರಂತಿಮಠ ಅವರು ರಾಮಕೃಷ್ಣ ಹೆಗಡೆ ಅವರ ಕನಸನ್ನು  ಸಾಕಾರಗೊಳಿಸಲಿದ್ದಾರೆ ಎಂದರು.

ನಿವೇಶನ ಪಡೆದ ಸಂತ್ರಸ್ತರು ನಿವೇಶನಗಳನ್ನು ಮಾರಾಟ ಮಾಡಬಾರದು. ಯೋಜನಾ ಬದ್ದವಾಗಿ ನೀಡಿದ ಈ ನಿವೇಶನಗಳು  ತಮ್ಮ ಮನೆತನಕ್ಕೆ, ಮುಂದಿನ ಜನಾಂಗಕ್ಕೆ ಆಸ್ತಿಯಾಗಿ ರೂಪುಗೊಳ್ಳುತ್ತವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments