Webdunia - Bharat's app for daily news and videos

Install App

ಸರಕಾರದಿಂದ ಗುಡ್ ನ್ಯೂಸ್ : ಮನೆಗಳ ಹಕ್ಕು ಪತ್ರ ವಿತರಣೆ

Webdunia
ಮಂಗಳವಾರ, 18 ಆಗಸ್ಟ್ 2020 (12:23 IST)
ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಉಪ ಮುಖ್ಯಮಂತ್ರಿ ವಿತರಣೆ ಮಾಡಿದ್ದಾರೆ.


ಬಾಗಲಕೋಟೆಯಲ್ಲಿ ಯುಕೆಪಿ ಯೋಜನೆಯ  ಯುನಿಟ್ 2 ವ್ಯಾಪ್ತಿಯ ಬಾಡಿಗೆದಾರರು ಹಾಗೂ ಇತರೆ  ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿತರಿಸಿದ್ದಾರೆ.  

ಮಾಜಿ ಮುಖ್ಯಮಂತ್ರಿಗಳಾದ ದಿ. ರಾಮಕೃಷ್ಣ ಹೆಗಡೆ ಅವರು ಬಾಗಲಕೋಟೆ ನವನಗರವನ್ನು ಚಂಡಿಗಡ ದ ಮಾದರಿಯಲ್ಲಿ ನಿರ್ಮಿಸುವ ಕನಸನ್ನು ಹೊಂದಿದ್ದರು. ಬಿಡಿಟಿಎ ಅಧ್ಯಕ್ಷರಾಗಿರುವ ಶಾಸಕ ಡಾ. ವೀರಣ್ಣ ಚರಂತಿಮಠ ಅವರು ರಾಮಕೃಷ್ಣ ಹೆಗಡೆ ಅವರ ಕನಸನ್ನು  ಸಾಕಾರಗೊಳಿಸಲಿದ್ದಾರೆ ಎಂದರು.

ನಿವೇಶನ ಪಡೆದ ಸಂತ್ರಸ್ತರು ನಿವೇಶನಗಳನ್ನು ಮಾರಾಟ ಮಾಡಬಾರದು. ಯೋಜನಾ ಬದ್ದವಾಗಿ ನೀಡಿದ ಈ ನಿವೇಶನಗಳು  ತಮ್ಮ ಮನೆತನಕ್ಕೆ, ಮುಂದಿನ ಜನಾಂಗಕ್ಕೆ ಆಸ್ತಿಯಾಗಿ ರೂಪುಗೊಳ್ಳುತ್ತವೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments