Webdunia - Bharat's app for daily news and videos

Install App

ಉಪನ್ಯಾಸಕರಿಗೆ ಸರಕಾರದಿಂದ ಗುಡ್ ನ್ಯೂಸ್

Webdunia
ಮಂಗಳವಾರ, 13 ಅಕ್ಟೋಬರ್ 2020 (11:43 IST)
ಪ್ರತಿಭಟನೆಯ ದಾರಿ ತುಳಿದಿರುವ ಉಪನ್ಯಾಸಕರಿಗೆ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.
 

ಕಾಲೇಜ್ ಗಳು ಶುರುವಾದ ತಕ್ಷಣವೇ ಪಿಯು ಉಪನ್ಯಾಸಕರಾಗಿ ನೇಮಕ ಹೊಂದಿದವರಿಗೆ ಆದೇಶಪ್ರತಿ ಕೊಡುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಟ್ವಿಟ್ ಮಾಡಿರುವ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಉಪನ್ಯಾಸಕರಾಗಿ ಆಯ್ಕೆಯಾಗಿ ಒಂದು ವರ್ಷದ ಒಳಗೆ ನೇಮಕಾತಿ ಆದೇಶ ದೊರೆಯದಿದ್ದರೆ ಆ ಆಯ್ಕೆ ಪಟ್ಟಿ ರದ್ದಾಗುತ್ತದೆ ಎಂಬ ಆತಂಕ ಈ ನೂತನ ಉಪನ್ಯಾಸಕರಿಗೆ ಇದೆ.

ಆದರೆ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments