Webdunia - Bharat's app for daily news and videos

Install App

ವಾಯು ವಿಹಾರಿಗಳಿಗೆ ಶೀಘ್ರವೆ ಗುಡ್ ನ್ಯೂಸ್

Webdunia
ಬುಧವಾರ, 13 ಜುಲೈ 2022 (21:54 IST)
ಬೆಂಗಳೂರಿನಲ್ಲಿ ವಾಯು ವಿಹಾರಿಗಳಿಗೆ ಶೀಘ್ರವೆ ಗುಡ್ ನ್ಯೂಸ್ ಸಿಗಲಿದೆ . ಹೌದು ದಿನವಿಡೀ ಪಾರ್ಕ್ ಓಪನ್ ಇಡಲು ಪಾಲಿಕೆ ಚಿಂತನೆ ನಡೆಸಿದೆ.  ಬೆಂಗಳೂರಿನಲ್ಲಿ ನಾನಾಕಾರಣಗಳಿಂದ ದಿನದಲ್ಲಿ ಕೆಲ ಸಮಯ ಮಾತ್ರ ಪಾರ್ಕ್ ಓಪನ್ ಮಾಡಲಾಗುತ್ತಿದೆ. ಈ ನಿಯಮ ಬದಲಾವಣೆಗೆ ಪಾಲಿಕೆ ಚಿಂತನೆ ಮಾಡಿದೆ.  ಈ ಹಿಂದಿನಿಂದಲೂ ಪಾರ್ಕ್ ಓಪನ್ ಇಡಲು ಜನರು ಬೇಡಿಕೆ ಸಲ್ಲಿಸಿದ್ರು ಆದ್ರೆ ಪಾಲಿಕೆ ತನ್ನದೇ ಕೆಲ ಕಾರಣ ಕೊಟ್ಟು ದಿನದ ಕೆಲ ಸಮಯ ಮಾತ್ರ ಸೀಮಿತಗೊಳಿಸಿತ್ತು. ಸದ್ಯ ಈಬಗ್ಗೆ ಪುನರ್ ಪರಿಶೀಲಿಸಿ ಹೊಸ ಆದೇಶ ಮಾಡಲು ಹೊರಟಿರೋ ಪಾಲಿಕೆ ದಿನಪೂರ್ತಿ ಪಾರ್ಕ್ ಓಪನ್ ಇಡಲು ಪಾಲಿಕೆ ಚಿಂತನೆ ಮಾಡುತ್ತಿದೆ.  ಸದ್ಯ ಈಬಗ್ಗೆ ಸಾಧಕ ಬಾಧಕದ ಬಗ್ಗೆ ಚರ್ಚಿಸುತ್ತಿರೋ ಪಾಲಿಕೆ ಯಾವಾಗ ಈ ನಿಯಮ ಜಾರಿಗೆ ಬರುತ್ತದೆಯೋ ಕಾದು ನೋಡಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments